ಈ ಬಿಳಿ ಎಕ್ಕೆ ಗಿಡ ನಿಮ್ಮ ಆರೋಗ್ಯಕ್ಕೆ ತುಂಬಾನೇ ಒಳಿತು ಮತ್ತು ಹಲವು ರೋಗಗಳನ್ನು ಹೋಗಲಾಡಿಸುತ್ತದೆ. ಎಕ್ಕೆಯ ವಾತನಾಶಿನಿ, ಕುಷ್ಠ, ತುರಿಕೆ, ಘಾಯ, ಪ್ಲೀಹ, ಗುಲ್ಮ ಮೂಲವ್ಯಾಧಿ, ಯಕೃತ್ ವೃದ್ಧಿಗಳಲ್ಲಿ ಗುಣಕಾರಿಯು ಕ್ರಿಮಿನಾಶಕವು...
ಬೆಳ್ಳಗೆ ಕಾಣಲು ಯಾರಿಗೆ ಇಷ್ಟವಿಲ್ಲ ಹೇಳಿ ? ಅಂದವಾಗಿ ಚೆಂದವಾಗಿ ಕಾಣಲು ಎಲ್ಲರೂ ಆಸೆಪಡುತ್ತಾರೆ. ಈಗಿನ ಬಿಸಿಲಿನ ವಾತಾವರಣ, ಚಳಿಗಾಲದಲ್ಲಿ ಮುಖ ಕಳೆಗುಂದಿ ಕಪ್ಪಾಗಿರುತ್ತದೆ. ಅದಕ್ಕೆ ಈ 8 ಸಿಂಪಲ್ ಟಿಪ್ಸ್ ಬಳಸಿ...
ಮುಖದ ಚರ್ಮದ ರಂಗಗಳಲ್ಲಿ ಸತ್ತ ಚರ್ಮದ ಕೋಶಗಳು, ಧೂಳು ಮತ್ತು ಪರಿಸರದ ಕಲ್ಮಶಗಳು ತುಂಬಿಕೊಂಡಾಗ, ಮೊಡವೆಗಳು, ಕೆರೆತ ಇತರ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ, ಆದ್ದರಿಂದ ಚರ್ಮದ ರಂಧ್ರಗಳನ್ನು ಶುದ್ಧೀಕರಿಸಲು ಮನೆಯಲ್ಲಿಯೇ ಮಾಡಬಹುದಾದ ಸುಲಭ...
ಹೊಟ್ಟೆಯನ್ನು ಸ್ವಚ್ಛಗೊಳಿಸಿ ಬೇಡದ ಅಂಶಗಳನ್ನು ಹೊರಹಾಕಲು ಲಿಂಬೆ ಸಹಕಾರಿಯಾಗಿದೆ, ಲಿಂಬೆಯಿಂದ ದೈಹಿಕ ಸ್ವಾಸ್ಥ್ಯ ಉತ್ತಮವಾಗಿರುತ್ತದೆ, ಲಿಂಬೆ ಚಹಾ ಕೂಡ ಈ ದಿಶೆಯಲ್ಲಿ ಚೆನ್ನಾಗಿ ಕಾರ್ಯನಿರ್ವಹಿಸುತ್ತದೆ, ತೂಕವನ್ನು ಇಳಿಸಿ ಉತ್ತಮ ಆರೋಗ್ಯವನ್ನು...
ಒಳ್ಳೆಯ ಹುಡುಗ ಯಾರು ಅಂದರೆ ಇಡೀ ಕರ್ನಾಟಕನೇ ಹೇಳುತ್ತೆ ಅದು ಪ್ರಥಮ್ ಅಂತ . ಇದ್ದಕ್ಕಿದ್ದಂತೆ ಹುಟ್ಟಿಕೊಂಡ ಬಿಗ್ಬಾಸ್ ಪ್ರತಿಭೆ ಈತ. ಅಪಾರ ಕನ್ನಡ ಪ್ರೇಮಿ , ಕನ್ನಡವನ್ನು ಇವರಷ್ಟು ಸುಲಲಿತವಾಗಿ, ಸರಾಗವಾಗಿ...
ಎಲೆಕೋಸು ಎಂದರೆ ಸಾಮಾನ್ಯವಾಗಿ ಕೆಲವರಿಗೆ ಇದು ಅಷ್ಟು ಇಷ್ಟವಾಗುವುದಿಲ್ಲ, ಮೂಗು ಮುರಿಯುವಂತಹ ತರಕಾರಿಗಳ ಸಾಲಿನಲ್ಲಿ ಎಲೆಕೋಸನ್ನು ಇಟ್ಟುಕೊಂಡಿದ್ದಾರೆ, ತುಂಬಾ ಅಡಿಗೆಗಳನ್ನು ಇದರಿಂದ ತಯಾರು ಮಾಡಲು ಸಾಧ್ಯವಾಗುವುದಿಲ್ಲ, ಆದ್ದರಿಂದಲೇ ಬಹುತೇಕ ಜನರು ಇದರ ಬಳಕೆಯನ್ನು...
ಕಡು ಬಡವನಿಗೂ ತನ್ನ ಹರಕೆಯನ್ನು ಸಲ್ಲಿಸಲು ಅವಕಾಶ ಇರುವ ವಿಶಿಷ್ಟ ಸೂರ್ಯ ದೇವಾಲಯ. ನಮಗೆ ಏನೇ ತೊಂದರೆ ಬಂದರೂ ಮೊದಲು ದೇವರನ್ನು ಬೇಡಿಕೊಳ್ಳುವುದು ವಾಡಿಕೆ. ಯಾಕೆಂದರೆ ಮನುಷ್ಯರಿಗೆ ದೇವರ ಮೇಲೆ ಅಪಾರ ಭಕ್ತಿ...
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡ ಒಬ್ಬರು ತಮಗೆ ಸೋಂಕು ದೃಢವಾಗಿದ್ದರು ಕೋವಿಡ್ ಆಸ್ಪತ್ರೆಗೆ ಬರುವುದಿಲ್ಲ ಎಂದು ರಂಪಾಟ ಮಾಡಿದ ಘಟನೆಯೊಂದು ನಡೆದಿದೆ, ಮಂಡ್ಯ ಜಿಲ್ಲೆಯ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಇವರ...
ಮನೆಯು ಸ್ವಚ್ಛವಾಗಿ ಇಲ್ಲವೆಂದರೆ ಮನುಷ್ಯನ ದೇಹ ಅಥವಾ ಮನಸ್ಸಿನ ಮೇಲೆ ಯಾವ ರೀತಿಯ ಪರಿಣಾಮಗಳು ಬೀಳಬಹುದು ಎನ್ನುವುದರ ಬಗ್ಗೆ ಯಾವುದೇ ರೀತಿಯ ಸಂಶೋಧನೆ ಮಾಡಿ ವಿಜ್ಞಾನದ ಮುಖಾಂತರ ಯಾವುದೇ ವಿಚಾರವನ್ನು ಸರಿಯಾಗಿ ನಿರ್ಧರಿಸಲಾಗಿಲ್ಲ.
ಆದರೆ...
ಈ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ದೇವರು ಗೋಚರವಾಗಿ ಸುಮಾರು ೬೦೦ ವರ್ಷಗಳು ಕಳೆದಿವೆ. ಈ ಕ್ಷೇತ್ರದ ಪೂರ್ವೇತಿಹಾಸದ ರೀತಿ ವಿಳ್ಳೇದೆಲೆ ವ್ಯಾಪಾರಿಯೊಬ್ಬ ವ್ಯಾಪಾರಾರ್ಥ ಹೋಗಿ ಬರುವಾಗ ಇಲ್ಲಿ ತಂಗುತ್ತಿದ್ದನಂತೆ. ಆ ವ್ಯಾಪಾರಿಯು ಪಕ್ಕದಲ್ಲೇ ಇರುವ...
31 ವರ್ಷದ ವಿನಯ್ ( ಹೆಸರನ್ನು ಬದಲಿಸಲಾಗಿದೆ ) ತಮ್ಮ ತಂದೆ ತಾಯಿಯ ಆಸೆಯಂತೆ ಅವರು ಹುಡುಕಿದ ಹುಡುಗಿಯನ್ನೇ ಮದುವೆಯಾಗಿದ್ದರು, 2019 ಜೂನ್ ತಿಂಗಳಿನಲ್ಲಿ ಹಾಸನದ ಶಿವಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ...
ಮನುಷ್ಯರಿಗೆ ಹಲವು ಬಗೆಯ ರೋಗಗಳು ಬಾಧಿಸುವುದು ಸಾಮಾನ್ಯವಾಗಿದೆ ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುತ್ತಿರುವುದಾದರೂ ಜೀವನ ಶೈಲಿಯಿಂದಾಗಿ ರೋಗರುಜಿನಗಳೂ ನಾನಾ ರೀತಿಯಲ್ಲಿ ಕಾಟಕೊಡಲಿವೆ.
ಸಾಮಾನ್ಯವಾಗಿ ಮುಖದಲ್ಲಿ ಕಾಡುವ ಕಲೆಯ ಸಮಸ್ಯೆ ಎಂದರೆ ಕಣ್ಣಿನ ಕೆಳಗೆ ಕಪ್ಪಾಗುವುದು, ಈ ಸಮಸ್ಯೆ ಶೇಕಡ 50 ರಷ್ಟು ಜನಕ್ಕೆ ಕಾಡುತ್ತದೆ ಕಾರಣ ತಡರಾತ್ರಿಯಾದರೂ ನಿದ್ರೆ ಮಾಡದಿರುವುದು ಒಂದು ಮುಖ್ಯ ಕಾರಣ, ನೀವು...