ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಪಡೆಯುತ್ತ ಇಂದಿನ ದಿನ ಭವಿಷ್ಯ ನೋಡೋಣ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ರವರಿಂದ.

0
2371

ಮೇಷ ರಾಶಿ : ಮನೆಯವರೊಂದಿಗೆ ಗಹನವಾದ ವಿಚಾರ ವಿನಿಮಯವನ್ನು ನಡೆಸಿ ಒಮ್ಮತಕ್ಕೆ ಬರುವುದರ ಜೊತೆಗೆ ಎಲ್ಲರ ಸಹಕಾರ ಪಡೆದುಕೊಳ್ಳುವಿರಿ. ತಾಳ್ಮೆಯನ್ನು ರೂಢಿಸಿಕೊಳ್ಳುವ ಸಲುವಾಗಿ ಧ್ಯಾನದ ಮೊರೆಹೋಗುವ ಸಾಧ್ಯತೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ವೃಷಭ ರಾಶಿ : ಮನಸ್ಸಿನ ದುಗುಡವನ್ನು ಕಡಿಮೆ ಮಾಡಿಕೊಳ್ಳುವ ಸಲುವಾಗಿ ಸಂಸಾರ ಸಮೇತ ವಿಹಾರಾರ್ಥ ಪ್ರವಾಸ ಕೈಗೊಳ್ಳುವಿರಿ. ದೇವತಾ ದರ್ಶನವನ್ನೂ ಮಾಡುವ ಸಾಧ್ಯತೆ. ಎಲ್ಲವನ್ನೂ ಮರೆತು ನೆಮ್ಮದಿ ಮೂಡಲಿದೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ಮಿಥುನ ರಾಶಿ : ರಾಜಕೀಯದಲ್ಲಿರುವ ಮಹಿಳೆಯರಿಗೆ ಸಂಕಷ್ಟಗಳು ಎದುರಾಗಲಿವೆ. ಗೆಳೆಯರ, ಸಂಬಂಧಿಕರ ಸಹಕಾರದಿಂದ ಕಾರ್ಯಸಿದ್ಧಿ. ವಿವಾಹಾಕಾಂಕ್ಷಿಗಳಿಗೆ ವಿವಾಹ ಸಂಬಂಧಗಳು ಕೂಡಿಬರುವ ಸಾಧ್ಯತೆ ಕಂಡುಬರುತ್ತಿದೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ಕಟಕ ರಾಶಿ : ಸಮಾಜದ ವಿಶ್ವಾಸಕ್ಕೆ ಪಾತ್ರರಾಗಲಿದ್ದೀರಿ. ಅತಿಯಾದ ಸಂತೋಷದಿಂದಾಗಿ ನಡೆ, ನುಡಿಯಲ್ಲಿ ಹಿಡಿತ ತಪ್ಪದಂತೆ ಎಚ್ಚರಿಕೆ ವಹಿಸುವುದು ಸೂಕ್ತ. ನಿಮ್ಮ ಬಹುದಿನದ ಬೇಡಿಕೆಯೊಂದು ನೆರವೇರಲಿದೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ಸಿಂಹ ರಾಶಿ : ನಿಮ್ಮ ಶ್ರಮದಿಂದಾಗಿ ಹೆಚ್ಚಿನ ಆದಾಯ ದೊರಕಿ ಸಂತಸ. ಎದುರಾದ ಸಂಕಷ್ಟ, ಭಯಗಳನ್ನು ಧೈರ್ಯವಾಗಿ ಎದುರಿಸಿ ಯಶಸ್ಸು. ಉನ್ನತ ಹುದ್ದೆಯಲ್ಲಿರುವವರು ಯಾವುದೇ ಆಮಿಷಗಳಿಗೆ ಒಳಗಾಗದೆ ಕಾರ್ಯನಿರ್ವಹಿಸಿ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ಕನ್ಯಾ ರಾಶಿ : ಮನೆಯ ಅನುಕೂಲಕ್ಕಾಗಿ ಹೆಚ್ಚಿನ ವೆಚ್ಚ ಭರಿಸಲಿದ್ದೀರಿ. ಅಧಿಕಾರ ಲಾಲಸೆಯಿಂದ ಎಚ್ಚರ ತಪ್ಪಿ ನಡೆಯುವ ಸಾಧ್ಯತೆ. ಕೃಷಿ ಕಾರ್ಮಿಕರಿಗೆ ಅಡೆತಡೆಗಳು ಕಂಡುಬರುತ್ತಿದೆ. ಮಂಗಳಕಾರ್ಯದಲ್ಲಿ ಭಾಗವಹಿಸುವ ಸಾಧ್ಯತೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ತುಲಾ ರಾಶಿ : ನಿಮ್ಮ ಅದೃಷ್ಟ ಉತ್ತಮವಾಗಿದ್ದು ಮೇಲಧಿಕಾರಿಗಳ ವಿಶ್ವಾಸವನ್ನು ಗಳಿಸಲಿದ್ದೀರಿ. ಚಿನ್ನ ಖರೀದಿಗೆ ಮುಂದಾಗುವ ಸಾಧ್ಯತೆ ಕಂಡುಬರುತ್ತಿದೆ. ವ್ಯವಹಾರದಲ್ಲಿ ಉತ್ತಮ ಸಲಹೆ ಸಹಕಾರಗಳು ದೊರೆಯಲಿವೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ವೃಶ್ಚಿಕ ರಾಶಿ : ಬಂಧುಗಳ ನಡುವೆ ಇರುಸು–ಮುರುಸು ಉಂಟಾಗುವ ಸಾಧ್ಯತೆ. ನಿಮ್ಮ ಮಾತುಗಳಿಂದ ಇತರರನ್ನು ಆಕರ್ಷಿಸಿ ಛಾಪು ಮೂಡಿಸಲಿದ್ದೀರಿ. ಸಾಮರಸ್ಯವನ್ನು ಮೂಡಿಸುವಲ್ಲಿ ಯಶಸ್ಸನ್ನು ಸಾಧಿಸುವಿರಿ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು)
ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ಧನಸ್ಸು ರಾಶಿ : ಸುತ್ತಮುತ್ತಲಿನ ಜನರೊಂದಿಗೆ ಹೊಂದಾಣಿಕೆಯಿಂದ ಉತ್ತಮ ಬಾಂಧವ್ಯವನ್ನು ವೃದ್ಧಿಸಿಕೊಳ್ಳುವಿರಿ. ಸಮಾಧಾನದ ನಡೆಯಿಂದಾಗಿ ಗಮನ ಸೆಳೆಯಲಿದ್ದೀರಿ. ಹೊರಗಿನವರ ವದಂತಿಗಳಿಗೆ ಕಿವಿಕೊಡದಿರಿ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ಮಕರ ರಾಶಿ : ಉದ್ಯಮದಲ್ಲಿ ಹೂಡಿಕೆಯ ವಿಚಾರವಾಗಿ ಹೆಚ್ಚಿನ ಗಮನವಹಿಸಿ. ನಂಬಿ ಮೋಸ ಹೋಗುವ ಮುನ್ನ ಮತ್ತೊಮ್ಮೆ ಯೋಚಿಸಿ. ಸಾಮಾಜಿಕ ಕಾರ್ಯಕ್ಕೆ ಆಹ್ವಾನ ಸ್ವೀಕರಿಸುವಿರಿ. ಆರೋಗ್ಯದಲ್ಲಿ ತೊಂದರೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ಕುಂಭ ರಾಶಿ : ಆರ್ಥಿಕ ಏಳಿಗೆಗಾಗಿ ಸ್ನೇಹಿತರೊಂದಿಗೆ ಹೊಸದೊಂದು ಯೋಜನೆಯನ್ನು ಕೈಗೊಳ್ಳುವಿರಿ. ಅಪೇಕ್ಷಿತ ಯೋಜನೆಯಲ್ಲಿ ಯಶಸ್ಸನ್ನೂ ಕಾಣುವಿರಿ. ಹಿರಿಯರ ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಏರುಪೇರು ಸಾಧ್ಯತೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

ಮೀನ ರಾಶಿ : ನೌಕರಸ್ಥರಿಗೆ ಮೇಲಧಿಕಾರಿಗಳಿಂದ ಕಿರಿಕಿರಿ ಸಾಧ್ಯತೆ. ಸಹೋದ್ಯೋಗಿಗಳ ಮೇಲಾಟವನ್ನು ಎದುರಿಸುವ ಸಲುವಾಗಿ ತಾಳ್ಮೆ ವಹಿಸುವುದು ಒಳಿತು. ದಿನದ ಮಟ್ಟಿಗೆ ಪ್ರಯಾಣ ಮುಂದೂಡುವುದು ಸೂಕ್ತ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ವಿಳಾಸ ಅಯ್ಯಪ್ಪ ಟೆಂಪಲ್ ರಸ್ತೆಯ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ, ಬೆಂಗಳೂರು . ಮೊಬೈಲ್ ನಂ 9740 2028 00

LEAVE A REPLY

Please enter your comment!
Please enter your name here