This Week Trends
ಮಾನವ ದೇಹಕ್ಕೆ ಅನೇಕ ಚಿಕ್ಕ-ದೊಡ್ಡ ವೈರಿಗಳಿವೆ ಎಲ್ಲಾ ವಿಷಯಗಳಿಂದ ಉಂಟಾದ ರೋಗಗಳು ಮನುಷ್ಯನ ಮೇಲೆ ದಾಳಿ ಮಾಡುವುದು ಅವುಗಳಲ್ಲಿ ಒಂದಾದ ಚಳಿ ಮತ್ತು ಜ್ವರ ಸಾಮಾನ್ಯವಾಗಿ ಮಾನವ ಶರೀರವು 98.6 ಡಿಗ್ರಿ F ಉಷ್ಣಾಂಶವನ್ನು ಹವಾಮಾನವು ಉಷ್ಣವಾಗಿರಲಿ ಶೀತವಾಗಿರಲಿ ರಕ್ಷಿಸಿಕೊಂಡು ಬರುತ್ತವೆ ಈ ಅದ್ಭುತವಾದ ಉಷ್ಣಾಂಶ ನಿಯಂತ್ರಣ ವ್ಯವಸ್ಥೆಯ ಮಿದುಳಿನ ತಳದಲ್ಲಿದೆ, ಮನುಷ್ಯನ ಉತ್ತಮ...
ಮದಕರಿ ನಾಯಕ ಚಿತ್ರ ಮೊನ್ನೆ ಅದ್ದೂರಿಯಾಗಿ ಸೆಟ್ಟೇರಿದೆ. ರಾಜ ವೀರ ಮದಕರಿ ನಾಯಕ ಎಂದು ಹೆಸರು ಇಡಲಾಗಿದೆ. ಈ ಮೊದಲು ಈ ಕತೆಯನ್ನು ಯಾರು ಮಾಡುತ್ತಾರೆ ಎಂದು ಸ್ವಲ್ಪ ಗೊಂದಲ ಮತ್ತು ವಿವಾದ ಉಂಟಾಯಿತು. ದರ್ಶನ್ ಮಾಡಬೇಕು ಮತ್ತು ಸುದೀಪ್ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಪರಸ್ಪರ ಜಗಳ ಮಾಡುತ್ತಿದ್ದರು. ಸುದೀಪ್ ಪರ...
ಶೀತ ಎಂದರೇನು : ಶೀತವು ಸಾಮಾನ್ಯವಾದ ಸಮಸ್ಯೆಗಳಲ್ಲಿ ಒಂದು ಈ ಸೋಂಕು ಮೂಗು, ಧ್ವನಿ ಪೆಟ್ಟಿಗೆ, ಗಂಟಲು ಮತ್ತು ಶ್ವಾಸಕೋಶಗಳು ಸೇರಿದಂತೆ ಮೇಲಿನ ವಾಯುಮಾರ್ಗದ ಮೇಲೆ ಪರಿಣಾಮ ಬೀರುತ್ತದೆ ಶೀತವನ್ನು ಉಂಟುಮಾಡುವ ಮತ್ತು ಸಾಮಾನ್ಯವಾಗಿ ಕಾಣಿಸುವ ವೈರುಸ್ಗಳು ರೈನೋವೈರಸ್ಗಳು ಅಥವಾ ಮೂಗು ವೈರಸ್ಗಳು ಎಂದು ಕರೆಯಲ್ಪಡುವ ಎರಡು ನೂರಕ್ಕೂ ಹೆಚ್ಚಿನ ವೈರಸ್ಗಳು...
Hot Stuff Coming
ವಿಕ್ಸ್ ನಿಂದ ತಲೆನೋವಿಗೆ ಮಾತ್ರ ಬಳಸದೆ ಹೀಗೂ ಬಳಸಬಹುದು..!!
ಸಾಮಾನ್ಯವಾಗಿ ಎಲ್ಲರಿಗು ಗೊತ್ತಿರುವ ಹಾಗೆ ವಿಕ್ಸ್ ಅಂದ್ರೆ ಕೇವಲ ಶೀತಕ್ಕೆ ಮಾತ್ರ ಬಳಸಲಾಗುತ್ತದೆ ಅಂತ ತಿಳಿದುಕೊಂಡಿದ್ದಾರೆ ಆದ್ರೆ ಅದಕ್ಕಿಂತ ಹೆಚ್ಚಾಗಿ ಹಲವು ಲಾಭಗಳನ್ನು ಕೊಡುವಲ್ಲಿ ಈ ವಿಕ್ಸ್ ಉಪಯೋಗಕ್ಕೆ ಬರುತ್ತೆ...
ಪ್ರತಿ ದಿನ ಈ ಸುಲಭ ಕೆಲಸವನ್ನು ಮಾಡಿದರೆ ನಿಮ್ಮ ಆಯಸ್ಸು ಹೆಚ್ಚಾಗುತ್ತದೆ!
ನಿಮ್ಮ ದೇಹದ ತೂಕದ ಬಗ್ಗೆ ಜಾಗೃತರಾಗಿರಿ ನಿಮ್ಮ ವಯಸ್ಸು ೧೮ ಇದ್ದಾಗ ಎಷ್ಟು ತೂಕ ಇದ್ದರೋ ಅಷ್ಟೇ ತೂಕವನ್ನು ಕಾಪಾಡಿಕೊಂಡು ಬನ್ನಿ ಜತೆಯಲ್ಲಿ ನಿಮ್ಮ ಸೊಂಟದ ಅಳತೆ ಕೂಡ ಅಷ್ಟೇ ಇರಲಿ ಅದರಿಂದ...
ನಿತ್ಯಾ ರಾಮ್’ನ್ನು ಮದುವೆಯಾಗುವ ಈ ಹುಡುಗ ಯಾರು ಗೊತ್ತಾ?
ಕನ್ನಡದ ಖ್ಯಾತ ನಟಿ ರಚಿತಾ ರಾಮ್'ರವರ ಸಹೋದರಿ ನಿತ್ಯಾರಾಮ್ ರವರ ನಿಶ್ಚಿತಾರ್ಥ ಅದ್ದೂರಿಯಾಗಿ ನಡೆದಿದೆ. ಇನ್ನೆರಡು ದಿನಗಳಲ್ಲಿ ಮದುವೆ ಆಗಲಿದ್ದು ಸಿದ್ದತೆ ನಡೆಯುತ್ತಿದೆ.
ನಿತ್ಯಾರಾಮ್ ಕನ್ನಡ ಸೇರಿದಂತೆ ತಮಿಳು ತೆಲುಗು ಭಾಷೆಯ ಧಾರಾವಾಹಿಯಲ್ಲಿ ನಟಿಸಿದ್ದಾರೆ....
ಬಿಗ್ ಬಾಸ್ ಕಾರ್ಯಕ್ರಮ ಶುರುವಾಗಿದೆ 2 ದಿನಕ್ಕೆ ಪ್ರೇಮ ಪ್ರಸಂಗ !
ಬಿಗ್ ಬಾಸ್ ಮನೆಯಲ್ಲಿ ಈ ಬಾರಿ ನಾವು ಬಹಳಷ್ಟನ್ನು ನಿರೀಕ್ಷೆ ಮಾಡಬಹುದು, ಈ ಮಾತು ಏಕೆ ಹೇಳುತ್ತಿದ್ದೀರಿ ಎನ್ನುತ್ತೀರಾ ಕಾರಣ ಇದೆ, ಬಿಗ್ ಬಾಸ್ ಶುರುವಾಗಿ ಸರಿಯಾಗಿ ಎರಡು ದಿನ ಕಳೆದಿದೆ ಅಷ್ಟರಲ್ಲಿ...
LATEST ARTICLES
ಶ್ರಮದಿಂದ ಯಾವುದೇ ಕೆಲಸ ಮಾಡಿದರೂ ಯಶಸ್ಸು ಖಂಡಿತ ಎನ್ನುವುದಕ್ಕೆ ಈ ಸುಂದರ ಕಥೆಯೇ ಸಾಕ್ಷಿ.
ಶ್ರಮಕ್ಕೆ ತಕ್ಕ ಪ್ರತಿಫಲ: ಜಾನಕಿ ಖಾಸಗಿ ಶಾಲೆಯಲ್ಲಿ ಅಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಅವಳಿಗೆ ಒಬ್ಬನೇ ತಮ್ಮ ಅರವಿಂದ. ಪದವಿ ಮುಗಿಸಿ ಕೆಲಸಕ್ಕಾಗಿ ಅಲೆದು ಕೈಚೆಲ್ಲಿ ಕುಳಿತಿದ್ದಾನೆ. ತಂದೆ ಕಟ್ಟಿದ ಚಿಕ್ಕ ಮನೆ ಬಿಟ್ಟು...
ಹೃದಯದ ಕಾಯಿಲೆ ಅಂದ್ರೆ ಭಯಾನ ? ಮತ್ತೆ ಇಂಥಾ ತಪ್ಪು ಯಾಕ್ ಮಾಡ್ತೀರಿ ?
ಹೃದಯದ ಕಾಯಿಲೆ ಅಂದ್ರೆ ಭಯಾನ ? ಮತ್ತೆ ಇಂಥಾ ತಪ್ಪು ಯಾಕ್ ಮಾಡ್ತೀರಿ ? ಇತ್ತೀಚೆಗೆ ಜನರು ಅನುಸರಿಸುತ್ತಿರುವ ಕೆಟ್ಟ ಜೀವನಶೈಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗ್ತಿದೆ. ಅದರಲ್ಲಿ ಮುಖ್ಯವಾದುದು ಹೃದಯ ಸಂಬಂಧಿತ...
ಪುಣ್ಯಪ್ರಾಪ್ತಿಗಾಗಿ ಮಹಾ ಶಿವರಾತ್ರಿಯ ಮಹಿಮೆ, ಹಿನ್ನಲೆ , ಉಪವಾಸ ಮತ್ತು ಜಾಗರಣೆಯ ಮಹತ್ವ ತಿಳಿಯಿರಿ.
ಶಿವರಾತ್ರಿಯ ಮಹಿಮೆ: ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ...
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 2021 ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 2021. ಪೂರಕ ಪರೀಕ್ಷೆಗೆ ಯಾರು ಅರ್ಹರು. 2003 ಕ್ಕೂ ಹಿಂದಿನ ವರ್ಷಗಳಲ್ಲಿ ಫೇಲ್ ಆದ (ರೆಗ್ಯುಲರ್ ರಿಪೀಟರ್ ಮತ್ತು ಪ್ರೈವೇಟ್ ರಿಪೀಟರ್) ಅಭ್ಯರ್ಥಿಗಳು ಈ ಬಾರಿ...
ಚಿನ್ನದ ಹೆಸರಿನಲ್ಲಿ ಜನರ ರ’ಕ್ತವನ್ನು ಹೀರುತ್ತಿದ್ದಾರೆ. ಚಿನ್ನದ ಬಗ್ಗೆ ಸತ್ಯ ತಿಳಿದರೆ ನೀವು ಶಾಕ್...
ಜನರಿಗೆ ಚಿನ್ನದ ಬಗ್ಗೆ ತಿಳಿದಿಲ್ಲ. ಸತ್ಯ ಏನು, ಕೆಲವು ಜಾಹೀರಾತುಗಳು% ಹೆಚ್ಚು ವ್ಯರ್ಥವಾಗುತ್ತಿವೆ ಮತ್ತು ಚಾರ್ಜಿಂಗ್ ಇತ್ಯಾದಿಗಳಿಲ್ಲ. ಚಿನ್ನದ ಸರಪಳಿ ಸಾರ್ವಭೌಮತ್ವಕ್ಕೆ 1.5 ಗ್ರಾಂ ತಾಮ್ರವನ್ನು ಸೇರಿಸುವುದರ ಮೂಲಕ ಮಾತ್ರ ಆಭರಣವನ್ನು ತಯಾರಿಸಬಹುದು....
ಶ್ರಾವಣಮಾಸದಲ್ಲಿ ಬರುವ ಹಬ್ಬಗಳ ಸಂಪೂರ್ಣ ವಿವರ ಇಲ್ಲಿದೆ.
ಶ್ರಾವಣ ಮಾಸ ಆರಂಭ. 09-08-2021 ಸೋಮವಾರ. ವಿಷ್ಣುವಿನ ನಕ್ಷತ್ರವಾದ ಶ್ರವಣನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣಮಾಸ ಎಂದು ಹೆಸರು. ದೇವಾಸುರರು ಸಮುದ್ರ ಮಂಥನ ಮಾಡಿದ್ದು ಈ ಮಾಸದಲ್ಲೇ ಎನ್ನುವ ನಂಬಿಕೆ ಇದೆ. ಶ್ರೀ...
ಆನ್ಲೈನ್ ಫುಡ್ ಡೆಲಿವರಿ ಮೂಲಕ ಆಹಾರ ತರಿಸಿ ತಿನ್ನುವ ಅಭ್ಯಾಸ ಇದ್ದರೆ ಸುಮ್ಮನೆ ಓದಿ...
ಆನ್ಲೈನ್ ಫುಡ್ ಡೆಲಿವರಿ ಮೂಲಕ ಅನಿವಾರ್ಯಕ್ಕೋ, ಆಸೆಗೋ ಹೋಟೆಲ್ ನಿಂದ ನೇರ ಮನೆಗೇ ಆಹಾರ ತರಿಸಿ ತಿನ್ನುವ ಅಭ್ಯಾಸ ಇದ್ದರೆ ಸುಮ್ಮನೆ ಓದಿ ನೋಡಿ, ಒಂದಿಷ್ಟು ಬದಲಾವಣೆ ಕಂಡದೆ ಗೀಚಿದ್ದಕ್ಕೂ ಸಾರ್ಥಕ. 'ಪ್ಲಾಸ್ಟಿಕ್...
ಅಂಜೂರದ ಹಣ್ಣು ಮಲಬದ್ಧತೆಗೆ ರಾಮಬಾಣವೇ. ಈ ಹಣ್ಣಿನ ಚಮತ್ಕಾರವನ್ನು ಒಮ್ಮೆ ಓದಿ ನೋಡಿ.
ಅಂಜೂರದ ಹಣ್ಣು ಮಲಬದ್ಧತೆಗೆ ರಾಮಬಾಣವೇ. ಮನುಷ್ಯನಿಗೆ ವಯಸ್ಸಾದ ಮೇಲೆ ಹಲವಾರು ಆರೋಗ್ಯ ಸಮಸ್ಯೆಗಳು ಉದ್ಭವಗೊಳ್ಳುತ್ತದೆ. ನಿಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳದಿದ್ದರೆ ವಯಸ್ಸಾದ ಮೇಲೆ ಜನರು ಅನುಭವಿಸುವ ಸಾಮಾನ್ಯ ಸಮಸ್ಯೆಯೆಂದರೆ ಮಲಬದ್ಧತೆ ಹಾಗೂ ಅದಕ್ಕೆ...
ಮಲಬದ್ಧತೆ, ಮಧುಮೇಹ ಸಮಸ್ಯೆಗೂ ಪರಿಹಾರ ತೊಂಡೆಕಾಯಿಯಲ್ಲಿದೆ.
ಮಲಬದ್ಧತೆ, ಮಧುಮೇಹ ಸಮಸ್ಯೆಗೂ ಪರಿಹಾರ ತೊಂಡೆಕಾಯಿಯಲ್ಲಿದೆ. ಮಾರುಕಟ್ಟೆಗಳಲ್ಲಿ ತೊಂಡೆಕಾಯಿ ಸಾಮಾನ್ಯವಾಗಿ ಇರುತ್ತದೆ. ತೊಂಡೆಕಾಯಿ ಗುಣಲಕ್ಷಣಗಳ ವಿಷಯಕ್ಕೆ ಬಂದಾಗ ಇದು ಆಯುರ್ವೇದ ತರಕಾರಿಗಳ ವರ್ಗಕ್ಕೆ ಬರುತ್ತದೆ. ಸಾಮಾನ್ಯವಾಗಿ ಜನರಿಗೆ ಅದರ ಗುಣಗಳ ಬಗ್ಗೆ ತಿಳಿದಿಲ್ಲ....
ಮೈಸೂರಿನಿಂದ ಹೊರಡುವ ವಿಶೇಷ ರೈಲು ವೇಳಾಪಟ್ಟಿ. ಏಪ್ರಿಲ್ 11 ರಿಂದ ಈ ರೈಲು ಸಂಚಾರ...
ಮೈಸೂರಿನಿಂದ ಹೊರಡುವ ವಿಶೇಷ ರೈಲು ವೇಳಾಪಟ್ಟಿ.
ರೈಲು ಸಂಖ್ಯೆ 06553 (3 ದಿನಗಳು)
ಮೈಸೂರಿನಿಂದ 02.30pm ಹೊರಡಲಿದ್ದು,
ಕೆ. ಎಸ್. ಆರ್. ಬೆಂಗಳೂರು ನಿಲ್ದಾಣಕ್ಕೆ 05.10pm ಆಗಮಿಸಲಿದೆ.
ಏಪ್ರಿಲ್ 9, 10 ಮತ್ತು...