This Week Trends
ಒಂದಾನೊಂದು ಕಾಲದಲ್ಲಿ ಕಳಿಂಗ ದೇಶದ ಪ್ರಜೆ ರಾಮಚಂದ್ರ ಹಾಗೂ ಅವನ ಮಗಳು ಅವಂತಿಕಾ ಒಂದು ಸಾಧಾರಣ ಗುಡಿಸಲಿನಲ್ಲಿ ವಾಸ ಮಾಡುತಿದ್ದರು ಅವಂತಿಕಾ ರೂಪವತಿ ಹಾಗೂ ಬಹಳ ಬುದ್ದಿವಂತೆ, ಒಂದು ದಿನ ಅವಂತಿಕಾ ತನ್ನ ತಂದೆಯ ಬಳಿ ಹೀಗೆಂದು ತನ್ನ ದುಃಖವನ್ನು ತೋಡಿಕೊಂಡಳು ಅಪ್ಪ ನಾನು ನನ್ನ ಜೀವನದ ಪದವನ್ನು ನಡೆಸಲು ಬಹಳ...
ಸಿನಿಮಾ ಎಂದರೆ ಅದೊಂದು ಮನರಂಜನೆಯ ರಸದೂತಣದಂತಿರಬೇಕು. ಫೈಟ್, ಡಾನ್ಸ್, ಹಾಡುಗಳು, ನಾಯನಟನ ಸಂಭಾಷಣೆ, ನಾಯಕ ಗೆಲ್ಲುವಲ್ಲಿ ವಿಲನ್'ಗೆ ಸವಾಲು ಹಾಕುವುದು ಇವೆಲ್ಲವೂ ಒಂದು ಸಿನಿಮಾದಲ್ಲಿ ಇರಬಹುದಾದ ಸಾಮನ್ಯ ಪರಿಕರಗಳು.
ಸಂಗೀತ ಇಲ್ಲದ ಸಿನಿಮಾವೇ ಇಲ್ಲ. ಹಾಡುಗಳು ಒಂದು ಸಿನಿಮಾವನ್ನು ಇನ್ನಷ್ಟು ಎತ್ತರಕ್ಕೆ ಒಯ್ಯುತ್ತವೆ. ಹಾಡುಗಳಿಂದಲೇ ಸಿನಿಮಾ ಹಿಟ್ ಆಗಿದ್ದಿದೆ. ಮೊದಲು ಹಾಡುಗಳನ್ನು ಬಿಡುಗಡೆ ಮಾಡಲು ಕಾರಣ...
ಪೈನಾಪಲ್ ಪೋಷಕಾಂಶಗಳ ಆಗರ : ಮೂಲತಃ ಬ್ರೆಜಿಲ್ ದೇಶಕ್ಕೆ ಸೇರಿದ್ದು, ಪೈನಾಪಲ್ ಅತಿ ಉಪಯುಕ್ತವಾದ ಹಣ್ಣು ಇದರಿಂದ ಗೊಜ್ಜು, ಕೇಸರಿಭಾತ್, ಜ್ಯೂಸು, ಮೊರಬ್ಬ, ಫ್ರುಟ ಸಲಾಡ್, ಸಾಸಿವೆ ಇತ್ಯಾದಿ ರುಚಿಕರವಾದ ಅಡುಗೆ ಮಾಡಬಹುದು ಹಣ್ಣಿನ ರಸದಿಂದ ಸಕ್ಕರೆ, ಸಿರಪ್, ಮದ್ಯಗಳನ್ನು ಹಾಗು ಎಳೆಯ ನಾರಿನಿಂದ ಉತ್ತಮ ಮಟ್ಟದ ರೇಷ್ಮೆಯಂಥ ನೂಲುಗಳನ್ನು ತೆಗೆದು...
Hot Stuff Coming
ನಾವು ದೀಪವನ್ನು ಬೆಳಗಿಸುವಾಗ ಈ ಮಂತ್ರ ಹೇಳಿದರೆ ಸಕಲ ದರಿದ್ರ ನಿವಾರಣೆಯಾಗುತ್ತದೆ..!!
ಪ್ರತಿ ಮನೆಗಳಲ್ಲಿ ಮುಂಜಾನೆ ಹಾಗೂ ಮುಸ್ಸಂಜೆ ವೇಳೆ ದೇವರ ಸನ್ನಿಧಿಯಲ್ಲಿ ದೀಪವನ್ನು ಬೆಳಗಿಸುವ ಕ್ರಮ ಇಂದು ನೆನ್ನೆಯದಲ್ಲ ಒಂದೊಂದು ಕಡೆಗಳಲ್ಲಿ ಅಖಂಡ ಜ್ಯೋತಿ ಹಚ್ಚುವುದು ಕೂಡ ರೂಢಿಯಲ್ಲಿದೆ ಎಲ್ಲಾ ಶುಭ ಕಾರ್ಯಗಳು, ನಿತ್ಯ...
ಗೋಮೂತ್ರ ಇದುವೇ ಸ್ವಸ್ಥ ಜೀವನದ ಆರೋಗ್ಯ ಮಂತ್ರ ಈ ದಿವ್ಯ ಔಷದಿಯನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಎಷ್ಟು ಲಾಭ...
ಮಂತ್ರಗಳು, ವೇದಗಳು, ಪುರಾಣಗಳಿಗೆ ಭಾರತ ತವರುಮನೆ ಸಾವಿರ ವರ್ಷಗಳ ಹಿಂದೆ ದೇವತೆಗಳು ನಡೆದಾಡಿದ ಈ ಪುಣ್ಯಭೂಮಿ ಮೇಲೆ ವನ್ಯಪ್ರಾಣಿಗಳೂ ಸಹ ಗೌರವ ಪಡೆದುಕೊಂಡವು ಅಂತಹವುಗಳಲ್ಲಿ ವಿಶೇಷವಾದ ಪ್ರಾಣಿ ಗೋವು ಹಸುವಿನಿಂದ ಬರುವ ಹಾಲು,...
ಅದೃಷ್ಟವನ್ನು ನಿಮ್ಮ ಬೆನ್ನಿಗೆ ಕಟ್ಟುವ ಈ ಸೂತ್ರಗಳನ್ನು ಒಮ್ಮೆ ಓದಿ!
ನಿಮ್ಮ ಸಕಾರಾತ್ಮಕ ಯೋಚನೆಗಳು : ಕೆಲಸ ಮಾಡುವ ಮೊದಲೇ ಇದು ಆಗಲ್ಲ ಅಥವಾ ಸಾಧ್ಯವಿಲ್ಲ ಎನ್ನುವ ನಿರ್ಧಾರಕ್ಕೆ ಬರುವುದು ತಪ್ಪು ಯಾಕೆಂದರೆ ಯೋಜನೆಗಳನ್ನು ಕಾರ್ಯ ರೂಪಕ್ಕೆ ತರದಿದ್ದರೆ ಯಶಸ್ಸು ಸಾದಿಸುವುದು ಆಗದ ಕೆಲಸ,...
ಸುಧಾ ಮೂರ್ತಿ ಜೀವನಪೂರ್ತಿ ಹಾಲು ಕುಡಿಯುವುದಿಲ್ಲವೆಂದು ಶಪಥ ಮಾಡಿದ್ದೇಕೆ ?
ಸುಧಾಮೂರ್ತಿ ಕರ್ನಾಟಕ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿಯ ಸಂಸ್ಥಾಪಕ ನಾರಾಯಣ ಮೂರ್ತಿಯವರ ಧರ್ಮ ಪತ್ನಿ. ಕೋಟ್ಯಾಧೀಶೆಯಾಗಿದ್ದರೂ ಅತ್ಯಂತ ಸರಳವಾಗಿ ಬದುಕುತ್ತಿರುವ ಜೀವನೋತ್ಸಾಹಿ. ಇವರು ಅತ್ಯಂತ ಕಡುಬಡತನದಲ್ಲಿ ಹುಟ್ಟಿ ಬೆಳದು ಬಡತನದ ಕಷ್ಟ,ಬೇಗೆಯನ್ನು ತಿಳಿದವರು.
ಅದಕ್ಕಾಗಿಯೇ ದೀನರ,...
LATEST ARTICLES
ಶ್ರಮದಿಂದ ಯಾವುದೇ ಕೆಲಸ ಮಾಡಿದರೂ ಯಶಸ್ಸು ಖಂಡಿತ ಎನ್ನುವುದಕ್ಕೆ ಈ ಸುಂದರ ಕಥೆಯೇ ಸಾಕ್ಷಿ.
ಶ್ರಮಕ್ಕೆ ತಕ್ಕ ಪ್ರತಿಫಲ: ಜಾನಕಿ ಖಾಸಗಿ ಶಾಲೆಯಲ್ಲಿ ಅಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಅವಳಿಗೆ ಒಬ್ಬನೇ ತಮ್ಮ ಅರವಿಂದ. ಪದವಿ ಮುಗಿಸಿ ಕೆಲಸಕ್ಕಾಗಿ ಅಲೆದು ಕೈಚೆಲ್ಲಿ ಕುಳಿತಿದ್ದಾನೆ. ತಂದೆ ಕಟ್ಟಿದ ಚಿಕ್ಕ ಮನೆ ಬಿಟ್ಟು...
ಹೃದಯದ ಕಾಯಿಲೆ ಅಂದ್ರೆ ಭಯಾನ ? ಮತ್ತೆ ಇಂಥಾ ತಪ್ಪು ಯಾಕ್ ಮಾಡ್ತೀರಿ ?
ಹೃದಯದ ಕಾಯಿಲೆ ಅಂದ್ರೆ ಭಯಾನ ? ಮತ್ತೆ ಇಂಥಾ ತಪ್ಪು ಯಾಕ್ ಮಾಡ್ತೀರಿ ? ಇತ್ತೀಚೆಗೆ ಜನರು ಅನುಸರಿಸುತ್ತಿರುವ ಕೆಟ್ಟ ಜೀವನಶೈಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗ್ತಿದೆ. ಅದರಲ್ಲಿ ಮುಖ್ಯವಾದುದು ಹೃದಯ ಸಂಬಂಧಿತ...
ಪುಣ್ಯಪ್ರಾಪ್ತಿಗಾಗಿ ಮಹಾ ಶಿವರಾತ್ರಿಯ ಮಹಿಮೆ, ಹಿನ್ನಲೆ , ಉಪವಾಸ ಮತ್ತು ಜಾಗರಣೆಯ ಮಹತ್ವ ತಿಳಿಯಿರಿ.
ಶಿವರಾತ್ರಿಯ ಮಹಿಮೆ: ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ...
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 2021 ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 2021. ಪೂರಕ ಪರೀಕ್ಷೆಗೆ ಯಾರು ಅರ್ಹರು. 2003 ಕ್ಕೂ ಹಿಂದಿನ ವರ್ಷಗಳಲ್ಲಿ ಫೇಲ್ ಆದ (ರೆಗ್ಯುಲರ್ ರಿಪೀಟರ್ ಮತ್ತು ಪ್ರೈವೇಟ್ ರಿಪೀಟರ್) ಅಭ್ಯರ್ಥಿಗಳು ಈ ಬಾರಿ...
ಚಿನ್ನದ ಹೆಸರಿನಲ್ಲಿ ಜನರ ರ’ಕ್ತವನ್ನು ಹೀರುತ್ತಿದ್ದಾರೆ. ಚಿನ್ನದ ಬಗ್ಗೆ ಸತ್ಯ ತಿಳಿದರೆ ನೀವು ಶಾಕ್...
ಜನರಿಗೆ ಚಿನ್ನದ ಬಗ್ಗೆ ತಿಳಿದಿಲ್ಲ. ಸತ್ಯ ಏನು, ಕೆಲವು ಜಾಹೀರಾತುಗಳು% ಹೆಚ್ಚು ವ್ಯರ್ಥವಾಗುತ್ತಿವೆ ಮತ್ತು ಚಾರ್ಜಿಂಗ್ ಇತ್ಯಾದಿಗಳಿಲ್ಲ. ಚಿನ್ನದ ಸರಪಳಿ ಸಾರ್ವಭೌಮತ್ವಕ್ಕೆ 1.5 ಗ್ರಾಂ ತಾಮ್ರವನ್ನು ಸೇರಿಸುವುದರ ಮೂಲಕ ಮಾತ್ರ ಆಭರಣವನ್ನು ತಯಾರಿಸಬಹುದು....
ಶ್ರಾವಣಮಾಸದಲ್ಲಿ ಬರುವ ಹಬ್ಬಗಳ ಸಂಪೂರ್ಣ ವಿವರ ಇಲ್ಲಿದೆ.
ಶ್ರಾವಣ ಮಾಸ ಆರಂಭ. 09-08-2021 ಸೋಮವಾರ. ವಿಷ್ಣುವಿನ ನಕ್ಷತ್ರವಾದ ಶ್ರವಣನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣಮಾಸ ಎಂದು ಹೆಸರು. ದೇವಾಸುರರು ಸಮುದ್ರ ಮಂಥನ ಮಾಡಿದ್ದು ಈ ಮಾಸದಲ್ಲೇ ಎನ್ನುವ ನಂಬಿಕೆ ಇದೆ. ಶ್ರೀ...
ಆನ್ಲೈನ್ ಫುಡ್ ಡೆಲಿವರಿ ಮೂಲಕ ಆಹಾರ ತರಿಸಿ ತಿನ್ನುವ ಅಭ್ಯಾಸ ಇದ್ದರೆ ಸುಮ್ಮನೆ ಓದಿ...
ಆನ್ಲೈನ್ ಫುಡ್ ಡೆಲಿವರಿ ಮೂಲಕ ಅನಿವಾರ್ಯಕ್ಕೋ, ಆಸೆಗೋ ಹೋಟೆಲ್ ನಿಂದ ನೇರ ಮನೆಗೇ ಆಹಾರ ತರಿಸಿ ತಿನ್ನುವ ಅಭ್ಯಾಸ ಇದ್ದರೆ ಸುಮ್ಮನೆ ಓದಿ ನೋಡಿ, ಒಂದಿಷ್ಟು ಬದಲಾವಣೆ ಕಂಡದೆ ಗೀಚಿದ್ದಕ್ಕೂ ಸಾರ್ಥಕ. 'ಪ್ಲಾಸ್ಟಿಕ್...
ಅಂಜೂರದ ಹಣ್ಣು ಮಲಬದ್ಧತೆಗೆ ರಾಮಬಾಣವೇ. ಈ ಹಣ್ಣಿನ ಚಮತ್ಕಾರವನ್ನು ಒಮ್ಮೆ ಓದಿ ನೋಡಿ.
ಅಂಜೂರದ ಹಣ್ಣು ಮಲಬದ್ಧತೆಗೆ ರಾಮಬಾಣವೇ. ಮನುಷ್ಯನಿಗೆ ವಯಸ್ಸಾದ ಮೇಲೆ ಹಲವಾರು ಆರೋಗ್ಯ ಸಮಸ್ಯೆಗಳು ಉದ್ಭವಗೊಳ್ಳುತ್ತದೆ. ನಿಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳದಿದ್ದರೆ ವಯಸ್ಸಾದ ಮೇಲೆ ಜನರು ಅನುಭವಿಸುವ ಸಾಮಾನ್ಯ ಸಮಸ್ಯೆಯೆಂದರೆ ಮಲಬದ್ಧತೆ ಹಾಗೂ ಅದಕ್ಕೆ...
ಮಲಬದ್ಧತೆ, ಮಧುಮೇಹ ಸಮಸ್ಯೆಗೂ ಪರಿಹಾರ ತೊಂಡೆಕಾಯಿಯಲ್ಲಿದೆ.
ಮಲಬದ್ಧತೆ, ಮಧುಮೇಹ ಸಮಸ್ಯೆಗೂ ಪರಿಹಾರ ತೊಂಡೆಕಾಯಿಯಲ್ಲಿದೆ. ಮಾರುಕಟ್ಟೆಗಳಲ್ಲಿ ತೊಂಡೆಕಾಯಿ ಸಾಮಾನ್ಯವಾಗಿ ಇರುತ್ತದೆ. ತೊಂಡೆಕಾಯಿ ಗುಣಲಕ್ಷಣಗಳ ವಿಷಯಕ್ಕೆ ಬಂದಾಗ ಇದು ಆಯುರ್ವೇದ ತರಕಾರಿಗಳ ವರ್ಗಕ್ಕೆ ಬರುತ್ತದೆ. ಸಾಮಾನ್ಯವಾಗಿ ಜನರಿಗೆ ಅದರ ಗುಣಗಳ ಬಗ್ಗೆ ತಿಳಿದಿಲ್ಲ....
ಮೈಸೂರಿನಿಂದ ಹೊರಡುವ ವಿಶೇಷ ರೈಲು ವೇಳಾಪಟ್ಟಿ. ಏಪ್ರಿಲ್ 11 ರಿಂದ ಈ ರೈಲು ಸಂಚಾರ...
ಮೈಸೂರಿನಿಂದ ಹೊರಡುವ ವಿಶೇಷ ರೈಲು ವೇಳಾಪಟ್ಟಿ.
ರೈಲು ಸಂಖ್ಯೆ 06553 (3 ದಿನಗಳು)
ಮೈಸೂರಿನಿಂದ 02.30pm ಹೊರಡಲಿದ್ದು,
ಕೆ. ಎಸ್. ಆರ್. ಬೆಂಗಳೂರು ನಿಲ್ದಾಣಕ್ಕೆ 05.10pm ಆಗಮಿಸಲಿದೆ.
ಏಪ್ರಿಲ್ 9, 10 ಮತ್ತು...