ಒಂದು ಬಟ್ಟಲು ಬಿಸಿ ನೀರಿನಲ್ಲಿ ಅರ್ಧ ಟಿ ಚಮಚ ಅಡುಗೆ ಉಪ್ಪು ಕರಗಿಸಿ ಈ ನೀರಿನಿಂದ ಬಾಯಿಯನ್ನು ಮುಕ್ಕಳಿಸುವುದರಿಂದ ಬಾಯಿಯ ಹುಣ್ಣು ವಾಸಿಯಾಗುವುದು.
ಕಿವಿಗೆ ಇರುವೆ ಹೊಕ್ಕಾಗ ಅಡುಗೆ ಉಪ್ಪಿನ ದ್ರವನ್ನು ಕಿವಿಗೆ ಬಿಟ್ಟರೆ...
ಖರಾಬು ಬಾಸು ಖರಾಬು ಸುಮ್ನೆ ಓಡೋಗು ಎಂದು ಯೂಟ್ಯೂಬ್'ನಲ್ಲಿ 12 ಕೋಟಿ ವೀಕ್ಷಣೆಗಳನ್ನು ಪಡೆದುಕೊಂಡ ಪೊ'ಗರು ಚಿತ್ರದ ಮತ್ತೊಂದು ಶೀರ್ಷಿಕೆ ಗೀತೆ ಇನ್ನೇನು ಹೊರಬರುವ ಸಾಧ್ಯತೆಗಳು ಹೆಚ್ಚಿದೆ. ಖ್ಯಾತ ರ್ಯಾಪರ್ ಎಂದೇ ಪ್ರಖ್ಯಾತರಾಗಿರುವ...
ಸಾಮಾನ್ಯವಾಗಿ ಕಾಲು ಕೈಗಳು ಹುಳುಕಿದರೆ ಇವುಗಳ ನೋವು ಅಂತಿಂತದ್ದಲ್ಲ, ನೋವು ಕಡಿಮೆ ಮಾಡಿಕೊಳ್ಳಲು ಬಹಳ ಕಷ್ಟ ಪಡುತ್ತೇವೆ, ಹಾಗು ಬಹಳ ದಿನಗಳ ವರೆಗೂ ನೋವನ್ನು ನುಂಗುತ್ತೇವೆ, ಕೊನೆಗೆ ವೈದ್ಯರ ಬಳಿ ಹೋದರೆ ಅವರು...
ರಕ್ಷಿತ್ ಶೆಟ್ಟಿಯ ಭಾರೀ ನಿರೀಕ್ಷಿತ ಚಿತ್ರ ಅವನೇ ಶ್ರೀ ಮನ್ನಾರಾಯಣದ ಟ್ರೇಲರ್ ಬಿಡುಗಡೆ ಆಗಿ ಟ್ರೆಂಡಿಂಗ್'ನಲ್ಲಿದೆ.ಸುಮಾರು 5 ಭಾಷೆಗಳಲ್ಲಿ ಚಿತ್ರ ಬಿಡುಗಡೆ ಆಗುತ್ತಿದ್ದು ನೂರು ಕೋಟಿ ಬಜೆಟ್ಟ್ ವ್ಯಯಿಸಲಾಗಿದೆ. ಕಿರಿಕ್ ಪಾರ್ಟಿ ಚಿತ್ರದ...
ನಮ್ಮ ಭಾರತ ದೇಶ ಹಲವು ಆಚಾರ ವಿಚಾರಗಳನ್ನು ಆಚರಿಸುವ ಶ್ರೇಷ್ಠ ದೇಶ. ನಾವು ಯಾವುದೇ ಸಂಪ್ರದಾಯ ಅಥವಾ ನಿಯಮಗಳನ್ನು ಆಚರಿಸಿದರೂ ಅದಕ್ಕೆ ಅದರದ್ದೇ ಆದ ವೈಜ್ಞಾನಿಕ ಕಾರಣಗಳಿರುತ್ತವೆ. ಆಗಿನ ಕಾಲದಲ್ಲಿ ಅಂದರೆ ವಿಜ್ಞಾನ...
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ 944...
ಪ್ರತಿದಿನ ಮುಂಜಾನೆ ಬೆಳಗ್ಗೆ ಎದ್ದು, ಸ್ನಾನ ಮಾಡಿ ಗಡಿಬಿಡಿಯಲ್ಲಿ ದೇವರಿಗೆ ಕೈಮುಗಿದು, ಮನೆಯಲ್ಲಿ ತಯಾರಾಗಿದ್ದ ತಿಂಡಿ ತಿಂದು ಕೆಲಸಕ್ಕೆ ಹೊರಟರೆ ಸಂಜೆ ಮನೆಗೆ ಬಂದು ಸುಸ್ತಾಗಿ ಕೂರುವಾಗ ಧಾರವಾಹಿ ಸ್ವಲ್ಪ ಮನೋರಂಜನೆ ನೀಡುತ್ತಿದ್ದವು...
ಹಿಂದೂ ಧರ್ಮದಲ್ಲಿ ಅನಾದಿಕಾಲದಿಂದಲೂ ಆಚಾರ ವಿಚಾರಗಳು, ಸಂಪ್ರದಾಯ ,ದೇವರು ಇದರ ಬಗ್ಗೆ ನಮ್ಮ ಹಿರಿಯರು ಪದ್ದತಿಯನ್ನು ಆಚರಿಸುತ್ತಾ ಬಂದಿದ್ದಾರೆ. ದೇವರು ಇರುವ ಪವಿತ್ರ ಸ್ಥಳವಾದ ದೇವಸ್ಥಾನಗಳಿಗೆ ಜನರು ಹೋಗುವುದು ವಾಡಿಕೆ. ಒಂದೊಂದು ದಿನಕ್ಕೆ...
ಪಾದರಾಯನಪುರ ದಲ್ಲಿ ಮೊನ್ನೆ ರಾತ್ರಿ ನಡೆದ ಘಟನೆಯ ವಿರುದ್ಧವಾಗಿ ಮಾಧ್ಯಮಗಳು ಹಾಗೂ ಕರ್ನಾಟಕದ ಜನತೆ ತಮ್ಮ ಅಭಿಪ್ರಾಯವನ್ನು ಹೊರಹಾಕುತ್ತಿದ್ದಾರೆ, ಆದರೆ ಶಾಸಕ ಜಮೀರ್ ಅಹಮದ್ ಅವರು ಮಾತ್ರ ಘಟನೆಯನ್ನು ತೀವ್ರವಾಗಿ ವಿರೋಧ ಮಾಡುವ...
ಕರುನಾಡಲ್ಲಿ ಕೊರೋನ ಮರಣ ಮೃದಂಗ ಬಾರಿಸುತ್ತಿದೆ ಅದರಲ್ಲೂ ಬೆಂಗಳೂರಿನಲ್ಲಿ ಇದರ ಪ್ರಮಾಣ ಅತಿ ಹೆಚ್ಚಾಗಿದೆ ಆದಕಾರಣ ಕನ್ನಡಿಗರು ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ಎದುರಾಗಿದ್ದು ಇದಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ಆಘಾತಕಾರಿ ಸಂಗತಿ ಬೆಳಕಿಗೆ...
ದಿನಕ್ಕೆ 2 ಲೋಟಕ್ಕಿಂತ ಅಧಿಕ ಕಾಫಿ ಕುಡಿಯುವ ಅಭ್ಯಾಸ ಇದೆಯೇ ? ಹಾಗದರೆ ನಿಮಗೊಂದು ಸಿಹಿ ಸುದ್ದಿ, ದಿನದಲ್ಲಿ 5 ಲೋಟಕ್ಕಿಂತ ಅಧಿಕ ಕಾಫಿ ಕುಡಿಯುವುದರಿಂದ ಲಿವರ್ ಕ್ಯಾನ್ಸರ್ ಬರುವುದನ್ನು ತಡೆಯಬಹುದೆಂದು ಲಂಡನ್ನಲ್ಲಿ...
ಕಿಡ್ನಿ ತಜ್ಞರ ಪ್ರಕಾರ ಆರೋಗ್ಯಕರ ಕಿಡ್ನಿ ಗಳಿಗಾಗಿ 8 ಅತ್ಯುತ್ತಮ ನಿಯಮಗಳನ್ನು ಪಾಲಿಸಬೇಕು ಮೂತ್ರಪಿಂಡದ ಕಾಯಿಲೆಗಳು ಗಮನಕ್ಕೆ ಬಾರದೆ ವ್ಯಕ್ತಿಯನ್ನು ಕೊಂದೆ ಬಿಡುತ್ತವೆ ಇದು ನಮ್ಮ ಜೀವನ ಶೈಲಿಯ ಮೇಲೆ ಪರಿಣಾಮ ಬೀರುತ್ತದೆ...
ಹದ್ದು, ಗೂ'ಬೆ, ಕಾಗೆಗಳು ಮನೆಯೊಳಗೆ ಪ್ರವೇಶ ಮಾಡುವುದು ಅಶುಭಕರ ಎನ್ನುವಮಾತಿದೆ, ಇದು ಸರಿಯೇ ಎಂಬ ಪ್ರಶ್ನೆ ನಮ್ಮೆಲ್ಲರನ್ನು ಕಾಡುತ್ತಿರುತ್ತದೆ. ಈ ರೀತಿ ಹೇಳಲು ಕಾರಣವೇನು ನೋಡೋಣ. ಭಾ'ವನಾತ್ಮಕತೆಯಿಂದ ನೋಡುವುದಾದರೆ ಹದ್ದು, ಗೂ'ಬೆ, ಕಾಗೆ...