Home Blog Page 55
ಹೌದು ನಿಮ್ಮ ದೇಹಕ್ಕೆ ಹಿಮೋಗ್ಲೋಬಿನ್ ತುಂಬಾ ಮುಖ್ಯ, ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದ್ರೆ ಹಲವು ರೀತಿಯ ಸಮಸ್ಯೆಗಳು ಕಂಡುಬರುತ್ತವೆ, ನಿಮ್ಮ ದೇಹದಲ್ಲಿ ಆಮ್ಲಜನಕ ಕಡಿಮೆಯಾಗಿ ನಿಮ್ಮ ದೇಹದಲ್ಲಿ ಕೆಂಪು ಜೀವಕೋಶಗಳು ಕಡಿಮೆಯಾದಾಗ ಇಂತಹ ಸಮಸ್ಯೆಗಳು ಕಂಡುಬರುತ್ತವೆ. ಈ ರೀತಿಯಾಗಿ ಹಿಮೋಗ್ಲೋಬಿನ್ ಸಮಸ್ಯೆ ಇದ್ದರೆ ಈ ಕೆಳಗೆ ಹೇಳಿರುವ ಆಹಾರಗಳನ್ನು ಸೇವಿಸಿ ನಿಮ್ಮ ಹಿಮೋಗ್ಲೋಬಿನ್ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಸೇಬು : ನಿಮ್ಮ ದೇಹದಲ್ಲಿನ ರಕ್ತ ಹೀನತೆಯನ್ನು ಕಡಿಮೆ ಮಾಡಲು ಈ ಸೇಬು ತುಂಬ ಸಹಕಾರಿಯಾಗುತ್ತದೆ,...
ಮನುಷ್ಯನಿಗೆ ನಿದ್ದೆ ಅನ್ನೋದು ತುಂಬ ಮಹತ್ವ ಯಾಕೆ ಅಂದ್ರೆ ಮನುಷ್ಯ ನಿದ್ದೆ ಸರಿಯಾಗಿ ಮಾಡದಿದ್ದರೆ ಹಲವು ರೀತಿಯ ಖಾಯಿಲೆಗಳು ಮತ್ತು ಹಲವು ಮಾನಸಿಕ ತೊಂದರೆಗಳಾಗುವ ಸಂಭವ ಹೆಚ್ಚು. ಹೀಗಿರುವ ಕಡಿಮೆ ನಿದ್ದೆ ಮಾಡಿದ್ರೆ ಏನ್ ಆಗುತ್ತೆ ಅನ್ನೋದನ್ನ ಹೊಸ ಸಂಶೋಧನೆ ಬಹಿರಂಗ ಪಡಿಸಿದೆ ನೋಡಿ. 1,615 ವಯಸ್ಕರನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, PLOS ONE ಜರ್ನಲ್ ನಲ್ಲಿ ಈ ಅಧ್ಯಯನ ವರದಿ ವಿಸ್ತೃತವಾಗಿ ಪ್ರಕಟಗೊಂಡಿದೆ, ರಾತ್ರಿ ಸಮಯದಲ್ಲಿ ನಿದ್ದೆ ಕಡಿಮೆಯಾದರೆ ಸ್ಥೂಲಕಾಯ ಹಾಗೂ ಮಧುಮೇಹ ಬರುವ ಸಾಧ್ಯತೆ...
ದೇಹದ ಆರೋಗ್ಯಕ್ಕೆ ಕಣ್ಣಿನ ಪಾತ್ರ ತುಂಬಾ ಮುಖ್ಯವಾಗಿದೆ ಆಗಾಗಿ ಕಣ್ಣನ್ನು ಉತ್ತಮವಾಗಿ ನೋಡಿ ಕೊಳ್ಳ ಬೇಕಾಗುತ್ತದೆ ನೀವು ದಿನನಿತ್ಯ ಸೇವಿಸುವ ಆಹಾರಗಳೊಂದಿಗೆ ಇವುಗಳನ್ನು ಸ್ವಲ್ಪ ಮಟ್ಟಿಗೆ ಜಾಸ್ತಿ ತಗೆದು ಕೊಳ್ಳುವುದು ಉತ್ತಮ. ಮೀನುಗಳು : ಬಂಗಡೆ,ಸಲ್ಮನ್ ಮೀನುಗಳು ಕಣ್ಣು ಒಣಗುವುದನ್ನು ತಪ್ಪಿಸಿ ಅಕ್ಷಪಟಲದ ಅವನತಿಯಾಗದಂತೆ ನೋಡಿಕೊಳ್ಳುತ್ತವೆ. ತರಕಾರಿಗಳು : ಹೂಕೋಸು, ಎಲೆಕೋಸು, ಬೀನ್ಸ್, ಸೂರ್ಯಕಾಂತಿ ಬೀಜಗಳನ್ನು ತಿನ್ನುವುದರಿಂದ ಕಣ್ಣುಗಳು ಆರೋಗ್ಯವಾಗಿರುತ್ತವೆ. ಮತ್ತು ಕಣ್ಣು ಒಣಗುವುದನ್ನು ತಡೆಯುತ್ತದೆ, ಕ್ಯಾರೆಟ್ ಕೆರೋಟಿನ್ ಅಂಶವಿರುವ ತರಕಾರಿ...
ಸಾಮಾನ್ಯವಾಗಿ ಎಲ್ಲರಿಗು ಸುಲಭವಾಗಿ ಸಿಗುವಂತಹ ಹಾಗು ಎಲ್ಲರು ಇಷ್ಟ ಪಡುವಂತ ಪದಾರ್ಥ ಇದು. ಕೆಲವರು ತುಪ್ಪ ತಿನ್ನೋದ್ರಿಂದ ಹಲವಾರು ರೀತಿಯ ಸಮಸ್ಯೆಗಳು ಬರುತ್ತವೆ ಎಂಬುದನ್ನು ಹೇಳ್ತಾರೆ ಆದ್ರೆ ತುಪ್ಪ ತಿನ್ನೋದು ಆರೋಗ್ಯಕ್ಕೆ ಒಳ್ಳೆಯದು. ಹಾಗಾದರೆ ತುಪ್ಪ ತಿನ್ನೋದ್ರಿಂದ ಸಿಗುವ ಲಾಭ ಆದರೂ ಏನು? ತುಪ್ಪವನ್ನು ಕಡಿಮೆ ಪ್ರಮಾಣದಳ್ಳಿ ತಿಂದರೆ ಒಳ್ಳೆಯದು ತುಪ್ಪ ಆಹಾರದಲ್ಲಿದ್ದರೆ ಜೀರ್ಣಕ್ರಿಯೆಗೂ ಒಳ್ಳೆಯದು, ತುಪ್ಪದಲ್ಲಿ ವಿಟಮಿನ್ ಎ, ಡಿ, ಇ ಮತ್ತು ಕೆ ವಿಟಮಿನ್ ಅಂಶವಿರುತ್ತದೆ ತುಪ್ಪ ದೇಹದ...
ಕೆಲವು ವೈದ್ಯರ ಪ್ರಕಾರ ನಿಮ್ಮ ದೈಹಿಕ ಸಮಸ್ಯೆಗಳಿಗೆ ಊಟ ಮಾಡಿದ ಮೇಲೆ ಮದ್ದನ್ನು ತೆಗೆದು ಕೊಳ್ಳಬೇಕು ಎಂಬುದಾಗಿ ಹೇಳುತ್ತಾರೆ ಆದ್ರೆ ಈ ಮನೆ ಮದ್ದನು ಖಾಲಿ ಹೊಟ್ಟೆಯಲ್ಲಿ ತೆಗೆದು ಕೊಂಡರೆ ಒಳ್ಳೆಯದು. ಹೌದು ನೀವು ಹಸಿದ ಹೊಟ್ಟೆಯಲ್ಲಿ ನೀರು ಕುಡಿಯೋದ್ರಿಂದ ಮೂತ್ರಪಿಂಡದಲ್ಲಿ ಕಲ್ಲು ಹಾಗೂ ಮೂತ್ರಕೋಶದ ಸೋಂಕಿಗೆ ಉತ್ತಮ ಮದ್ದಾಗಿ ಕೆಲಸ ಮಾಡುತ್ತದೆ, ಹಸಿದ ಹೊಟ್ಟೆಯಲ್ಲಿ ನೀರು ಕುಡಿಯುವುದು ಹೊಟ್ಟೆ ಮತ್ತು ಎದೆಯುರಿಯನ್ನು ಕಡಿಮೆ ಮಾಡುತ್ತದೆ, ದೇಹದಲ್ಲಿನ ವಿಷದ ಅಂಶವನ್ನು ಹೊರಹಾಕುತ್ತದೆ.
ಹೌದು ಬೆಲ್ಲ ತಿನೋದ್ರಿಂದ ತುಂಬಾನೇ ಆರೋಗ್ಯಕ್ಕೆ ಸಹಾಯವಾಗುತ್ತದೆ ಮನೆಯಲ್ಲಿ ಸುಲಭವಾಗಿ ಸಿಗುವಂತ ಈ ಬೆಲ್ಲವು ಹಲವು ರೋಗಗಳಿಗೆ ಹಾಗು ಸಮಸ್ಯೆಗಳಿಗೆ ಮುಕ್ತಿತರುವಂತ ಕೆಲಸವನ್ನು ಮಾಡುತ್ತದೆ. ಹಾಗಾದರೆ ಯಾವೆಲ್ಲ ಸಮಸ್ಯೆಗಳಿಗೆ ಪರಿಹರಿಸುತ್ತದೆ ಎಂಬುದನ್ನು ನೋಡಣ. ನಾವು ಸೇವಿಸುವಂತ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗದೆ ಇದ್ದಾಗ ಬೆಲ್ಲ ತಿನ್ನುವುದು ಒಳ್ಳೆಯದು ಅದು ಹೇಗೆ ಅಂತೀರಾ? ಅಜೀರ್ಣವಾದಾಗ ಸ್ವಲ್ಪ ಬೆಲ್ಲವನ್ನು ಈರುಳ್ಳಿ ಜೊತೆ ತಿಂದರೆ ಇದು ಅಜೀರ್ಣ ಸಮಸ್ಯೆಯನ್ನು ಹೋಗಲಾಡಿಸುತ್ತದೆ, ರಕ್ತ ಹೀನತೆ ಇರುವವರಿಗೆ ಅತ್ಯುತ್ತಮವಾದ ಮನೆಮದ್ದು ಇದಾಗಿದೆ, ಇದರಲ್ಲಿ...
ಹೌದು ನಿಮಗೆ ಸುಲಭವಾಗಿ ಸಿಗುವಂತ ಈ ಒಣ ದ್ರಾಕ್ಷಿಯು ನಿಮ್ಮ ಉತ್ತಮ ಆರೋಗ್ಯವನ್ನು ರೂಪಿಸುಕೊಳ್ಳುವಲ್ಲಿ ಸಹಕಾರಿಯಾಗಿದೆ, ಪ್ರತಿದಿನ ಸ್ವಲ್ಪ ಮಟ್ಟಿಗೆ ನಿಮ್ಮಲ್ಲಿ ಒಣ ದ್ರಾಕ್ಷಿಯ ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು, ನಿಮ್ಮ ಆರೋಗ್ಯಕ್ಕೆ ಒಣ ದ್ರಾಕ್ಷಿ ತುಂಬಾನೇ ಮಹತ್ವದಾಗಿದೆ. ನೀವು ಒಣ ದ್ರಾಕ್ಷಿ ಸೇವನೆ ಮಾಡೋದ್ರಿಂದ ನಿಮ್ಮ ದೇಹಕ್ಕೆ ರೋಗ ನಿರೋಧಕ ಶಕ್ತಿ ಹೆಚ್ಚುವಂತೆ ಮಾಡುತ್ತದೆ ಹಾಗು ಒಣ ದ್ರಾಕ್ಷಿ ಸೇವನೆಯಿಂದ ರಕ್ತ ನಾಳಗಳು ಪ್ರಚೋದಿಸಲ್ಪಟ್ಟು ಚಟುವಟಿಕೆ ಭರಿತರಾಗಿರುತ್ತೀರಿ, ಒಣದ್ರಾಕ್ಷಿಯಲ್ಲಿ ವಿಟಮಿನ್ನುಗಳು ಹೆಚ್ಚಾಗಿವೆ, ರಕ್ತಹೀನತೆಯನ್ನು...
ಒಂದೊಂದು ಸಸ್ಯ ಪ್ರಭೇದಗಳು ಒಂದೊಂದು ರೀತಿಯಲ್ಲಿ ಆರೋಗ್ಯಕರ ಗುಣಗಳನ್ನು ಹೊಂದಿರುತ್ತವೆ, ಆದರೆ ಅದು ಕೆಲವರಿಗೆ ಮಾತ್ರ ಅದರ ಮಹತ್ವ ತಿಳಿದಿರುತ್ತದೆ. ಇಂದು ನಾವು ನಿಮಗೆ ತಿಳಿಸುವ ಈ ಸಸ್ಯವು ಹಲವಾರು ಬೇನೆಗಳ ನಿವಾರಕ ಎನ್ನಲಾಗುತ್ತದೆ. ಈ ಸಸ್ಯದ ಹಲವಾರು ಆರೋಗ್ಯಕಾರಿ ಗುಣಗಳು ಇಲ್ಲಿವೆ ನೋಡಿ. ಮುಟ್ಟಿದರೆ ಮುನಿ ಸಸ್ಯದ ಎಲ್ಲಾ ಭಾಗವೂ ಮನೆ ಔಷಧಿ ತಯಾರಿಕೆಗೆ ಬಹಳ ಉಪಯುಕ್ತವಾದುದು. ಗಂಟಲು ಬಾವು ಮತ್ತು ಇತರೆ ಬಾವುಗಳಿಂದ ತೊಂದರೆ ಅನುಭವಿಸುತ್ತಿರುವವರು ಇದರ ಕಾಂಡ, ಎಲೆಯನ್ನು ಚೆನ್ನಾಗಿ ಅರೆದು ಬಾವು ಆಗಿರುವ ಜಾಗದಲ್ಲಿ ಪಟ್ಟು ಹಾಕಬೇಕು. ಇದರಿಂದ ನೋವು ಮತ್ತು...
ಹಲಸಿನ ಹಣ‍್ಣು ಸಂಸ್ಕ್ರತದಲ್ಲಿ ಪನಸ ಎಂದು ಕರೆಯುವ, ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ‍್ರೂಟ್ ಎಂದು ಕರೆಯಲಾಗುವ ಹಲಸಿನ ಹಣ್ನು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ ಗೊಂಡಿದೆ ಹತ್ತರಂದ ಹನ್ನೆರಡು ಮೀಟರ್ ಗಳಷ್ಟು ಎತ್ತರಕ್ಕೆ ಬೆಳೆಯುವ ಹಲಸಿನ ಮರ, ಹಸಿರು ಎಲೆಗಳಿಂದ ಆವ್ರತವಾಗಿದೆ ಹಲಸಿನ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮನ್ ಗಳು, ಸೆರೊಟಿನಿನ್, ಬೀಟಾ ಕ್ಯಾರೋಟಿನ್, ಸೋಡಿಯಮ್, ಕ್ಯಾಲ್ಶಿಯಮ್, ಪೊಟಾಶಿಯಮ್ ಅಂಶಗಳಿವೆ. ಇದರಲ್ಲಿನ ಔಷಧೀಯ ಗುಣಗಳು : ವಯಸ್ಥಾಪಕ...
ಒಡೆದ ಪಾದಗಳು ಅಂದರೆ ಬಿರುಕುಬಿಟ್ಟ ಕಾಲುಗಳು ನಿಮಗೆ ಸಮಸ್ಯೆ ಉಂಟುಮಾಡುವುದರ ಜೊತೆ ಮುಜುಗರವನ್ನು ಉಂಟುಮಾಡುತ್ತದೆ, ನಿಮ್ಮ ಪಾದಗಳ ಆರೋಗ್ಯ ನಿರ್ಲಕ್ಷ್ಯದಿಂದ ಕೆಲವೊಮ್ಮೆ ಭಾರಿ ನೋವುಗಳನ್ನು ಸಹಿಸಿ ಕೊಳ್ಳಬೇಕಾಗುತ್ತದೆ, ಆದರೆ ಕೆಲವರಿಗೆ ಪಾದಗಳು ಒಡೆಯುವ ಸಮಸ್ಯೆ ಯಾವಾಗಲೂ ಕಾಡುತ್ತಲೇ ಇರುತ್ತದೆ. ಇದರಿಂದ ಅವರಿಗೆ ತಮಗೆ ಬೇಕಾದಂತಹ ಚಪ್ಪಲಿಯನ್ನು ಧರಿಸಲು ಸಾಧ್ಯವಾಗುವುದಿಲ್ಲ. ಒಡೆದ ಪಾದಗಳ ಚಿಕಿತ್ಸೆಗೆ ಹಲವಾರು ರೀತಿಯ ಕ್ರೀಮ್‌ಗಳು ಲಭ್ಯವಿದೆ ಆದರೆ ನೈಸರ್ಗಿಕ ರೀತಿಯಲ್ಲಿ ಒಡೆದ ಪಾದಗಳಿಗೆ ಚಿಕಿತ್ಸೆ ನೀಡಬೇಕಾದರೆ ಏನು ಮಾಡಬೇಕೆಂದು ನೀವು ನಿಮಗೆ ತಿಳಿಸುತ್ತೇವೆ, ಒಡೆದ ಪಾದಗಳಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಿದೆ...