Trending Now
ನಮ್ಮ ಸಂಪ್ರದಾಯಗಳ ಹಿಂದೆ ಅಡಗಿರುವ ವೈಜ್ಞಾನಿಕ ಸತ್ಯಗಳನ್ನು ತಿಳಿಯಲೇಬೇಕು.
1) ಮಕ್ಕಳಿಗೆ ಕಿವಿ ಚು'ಚ್ಚುವ ಸಂಪ್ರದಾಯ : ಮಕ್ಕಳಿಗೆ ಕಿವಿ ಚು'ಚ್ಚುವುದು ಭಾರತದಲ್ಲಿ ಅತ್ಯಂತ ಪ್ರಮುಖ ಸಂಪ್ರದಾಯವಾಗಿದೆ. ಭಾರತೀಯ ತತ್ವಶಾಸ್ತ್ರಜ್ಞರು ಮತ್ತು ವೈದ್ಯರು ಸಹ ಈ ಸಂಪ್ರದಾಯಕ್ಕೆ ತಮ್ಮ ಸಹಮತವನ್ನು ವ್ಯಕ್ತಪಡಿಸಿದ್ದಾರೆ. ಏಕೆಂದರೆ...
LATEST NEWS
ಶ್ರಮದಿಂದ ಯಾವುದೇ ಕೆಲಸ ಮಾಡಿದರೂ ಯಶಸ್ಸು ಖಂಡಿತ ಎನ್ನುವುದಕ್ಕೆ ಈ ಸುಂದರ ಕಥೆಯೇ ಸಾಕ್ಷಿ.
ಶ್ರಮಕ್ಕೆ ತಕ್ಕ ಪ್ರತಿಫಲ: ಜಾನಕಿ ಖಾಸಗಿ ಶಾಲೆಯಲ್ಲಿ ಅಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಅವಳಿಗೆ ಒಬ್ಬನೇ ತಮ್ಮ ಅರವಿಂದ. ಪದವಿ ಮುಗಿಸಿ ಕೆಲಸಕ್ಕಾಗಿ ಅಲೆದು ಕೈಚೆಲ್ಲಿ ಕುಳಿತಿದ್ದಾನೆ. ತಂದೆ ಕಟ್ಟಿದ ಚಿಕ್ಕ ಮನೆ ಬಿಟ್ಟು...
ಹೃದಯದ ಕಾಯಿಲೆ ಅಂದ್ರೆ ಭಯಾನ ? ಮತ್ತೆ ಇಂಥಾ ತಪ್ಪು ಯಾಕ್ ಮಾಡ್ತೀರಿ ?
ಹೃದಯದ ಕಾಯಿಲೆ ಅಂದ್ರೆ ಭಯಾನ ? ಮತ್ತೆ ಇಂಥಾ ತಪ್ಪು ಯಾಕ್ ಮಾಡ್ತೀರಿ ? ಇತ್ತೀಚೆಗೆ ಜನರು ಅನುಸರಿಸುತ್ತಿರುವ ಕೆಟ್ಟ ಜೀವನಶೈಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗ್ತಿದೆ. ಅದರಲ್ಲಿ ಮುಖ್ಯವಾದುದು ಹೃದಯ ಸಂಬಂಧಿತ...
ಪುಣ್ಯಪ್ರಾಪ್ತಿಗಾಗಿ ಮಹಾ ಶಿವರಾತ್ರಿಯ ಮಹಿಮೆ, ಹಿನ್ನಲೆ , ಉಪವಾಸ ಮತ್ತು ಜಾಗರಣೆಯ ಮಹತ್ವ ತಿಳಿಯಿರಿ.
ಶಿವರಾತ್ರಿಯ ಮಹಿಮೆ: ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ...
POPULAR ARTICLES
ಕಡು ಬಡವನಿಗೂ ತನ್ನ ಹರಕೆಯನ್ನು ಸಲ್ಲಿಸಲು ಅವಕಾಶ ಇರುವ ವಿಶಿಷ್ಟ ಸೂರ್ಯ ದೇವಾಲಯ.
ಕಡು ಬಡವನಿಗೂ ತನ್ನ ಹರಕೆಯನ್ನು ಸಲ್ಲಿಸಲು ಅವಕಾಶ ಇರುವ ವಿಶಿಷ್ಟ ಸೂರ್ಯ ದೇವಾಲಯ. ನಮಗೆ ಏನೇ ತೊಂದರೆ ಬಂದರೂ ಮೊದಲು ದೇವರನ್ನು ಬೇಡಿಕೊಳ್ಳುವುದು ವಾಡಿಕೆ. ಯಾಕೆಂದರೆ ಮನುಷ್ಯರಿಗೆ ದೇವರ ಮೇಲೆ ಅಪಾರ ಭಕ್ತಿ...
ನಮ್ಮ ಸಂಪ್ರದಾಯಗಳ ಹಿಂದೆ ಅಡಗಿರುವ ವೈಜ್ಞಾನಿಕ ಸತ್ಯಗಳನ್ನು ತಿಳಿಯಲೇಬೇಕು.
1) ಮಕ್ಕಳಿಗೆ ಕಿವಿ ಚು'ಚ್ಚುವ ಸಂಪ್ರದಾಯ : ಮಕ್ಕಳಿಗೆ ಕಿವಿ ಚು'ಚ್ಚುವುದು ಭಾರತದಲ್ಲಿ ಅತ್ಯಂತ ಪ್ರಮುಖ ಸಂಪ್ರದಾಯವಾಗಿದೆ. ಭಾರತೀಯ ತತ್ವಶಾಸ್ತ್ರಜ್ಞರು ಮತ್ತು ವೈದ್ಯರು ಸಹ ಈ ಸಂಪ್ರದಾಯಕ್ಕೆ ತಮ್ಮ ಸಹಮತವನ್ನು ವ್ಯಕ್ತಪಡಿಸಿದ್ದಾರೆ. ಏಕೆಂದರೆ...
ಪುರುಷರ ಮುಖ ಸುಂದರವಾಗಿ ಕಾಣಲು ಇಲ್ಲಿದೆ ಟಿಪ್ಸ್..!!
ಸ್ವಲ್ಪ ಜನರನ್ನು ಬಿಟ್ಟರೆ ಪ್ರತಿಯೊಬ್ಬ ಮನುಷ್ಯನಿಗೂ ಮುಖದ ಅಂದದ ಬಗ್ಗೆ ಇನ್ನಿಲ್ಲದ ಕಾಳಜಿ ವಹಿಸುತ್ತಾರೆ, ಇನ್ನು ಮಹಿಳೆಯರಂತು ತಮ್ಮ ತ್ವಚೆಯ ಅಂದ ಕಳೆದುಕೊಳ್ಳದ ಹಾಗೆ ಇನ್ನಿಲ್ಲದ ಕಾಳಜಿ ತಗೋತಾರೆ, ಹಾಗಾದ್ರೆ ಪುರುಷರು ಏನ್ಮಾಡ್ತಾರೆ...
LATEST REVIEWS
ಒಣ ಕೊಬ್ಬರಿಯಲ್ಲಿದೆ ಪುರುಷರಿಗೆ ಬೇಕಾದ ಬಹುಮುಖ್ಯವಾದ ಈ ಆರೋಗ್ಯಕರ ಲಾಭ..!!
ಹೌದು ಒಣ ಕೊಬ್ಬರಿಯನ್ನು ತಿನ್ನೋದ್ರಿಂದ ಹಲವು ರೋಗಗಳಿಂದ ಮುಕ್ತಿ ಹೊಂದಬಹುದು. ಪುರುಷ ಅಥವಾ ಸ್ತ್ರೀಯರಿಗೆ ಆರೋಗ್ಯದಲ್ಲಿ ನಾರಿನಂಶ ತುಂಬಾನೇ ಮುಖ್ಯ ಒಣ ಕೊಬ್ಬರಿಯು ಈ ನಾರಿನಂಶವನ್ನು ಒದಗಿಸಿ ಕೊಡುತ್ತದೆ ಮೆದುಳಿನ ಕಾರ್ಯದ ಸುಧಾರಣೆ...