ಎಚ್ಚರ ಈ ಸಮಸ್ಯೆ ಇದ್ದವರಿಗೆ ಬಾಳೆಹಣ್ಣು ವಿಷ..!!

0
28966

ಹೌದು ಬಾಳೆಹಣ್ಣು ಆರೋಗ್ಯಕ್ಕ ಉತ್ತಮ ಹಣ್ಣು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಆದರೆ. ಈ ಸಮಸ್ಯೆಯಿಂದ ಇರುವವರು ಬಾಳೆ ಹಣ್ಣನ್ನು ಸೇವಿಸುವುದು ಸೂಕ್ತ ಅಲ್ಲ ಎಂಬುದು ಒಂದು ಅಧ್ಯಯನ ತಿಳಿಸುತ್ತದೆ. ಹಾಗಾದರೆ ಯಾವೆಲ್ಲ ಸಮಸ್ಯೆಯನ್ನು ಹೊಂದಿರುವವರು ಈ ಹಣ್ಣನ್ನು ಸೇವಿಸ ಬಾರದು ಅನ್ನೋದನ್ನ ತಿಳಿಯೋಣ ಬನ್ನಿ.

ಮಧುಮೇಹ ರೋಗಿಗಳಿಗೂ ಇದರ ಸೇವನೆ ಮಾಡುವುದು ಸೂಕ್ತವಲ್ಲ ಯಾಕೆಂದರೆ ಈ ಹಣ್ಣಿನ ಸೇವನೆಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ.

ಹೆಚ್ಚಿನ ತಲೆ ನೋವು ಸಮಸ್ಯೆ ಎದುರಿಸುವವರು.

ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು.

ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು.

ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

ಜೊತೆಯಲ್ಲಿ ಇದನ್ನು ಓದಿ ಪ್ರತಿದಿನ ಊಟದ ನಂತರ ಈ ಹಣ್ಣನ್ನು ಸೇವಿಸು ವುದರಿಂದ ಜೀರ್ಣಶಕ್ತಿ ಹೆಚ್ಚುವುದು.

ಸೀತಾಫಲಗಳಲ್ಲಿ ರಿಬೊಫ್ಲಾವಿನ್ ಮತ್ತು ವಿಟಮಿನ್ ‘ಸಿ’ ಅಂಶ ಹೇರಳವಾಗಿದೆ. ಇವುಗಳು ಕಣ್ಣಿಗೆ ಒಳ್ಳೆಯದು. ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ನೆರವಾಗುತ್ತವೆ.

ಹಿಮೋಗ್ಲೋಬಿನ್ ಕಣಗಳು ರಕ್ತದಲ್ಲಿ ಕಮ್ಮಿ ಇದ್ದರೆ ಅನೇಕ ಸಮಸ್ಯೆ ಎದುರಿಸಬೇಕಾಗುತ್ತದೆ. ಸೀತಾಫಲ ಹಣ್ಣನ್ನು ಸೇವಿ ಸುತ್ತಾ ಇದ್ದರೆ ಹಿಮೋಗ್ಲೋಬಿನ್‌ ಪ್ರಮಾಣ ಹೆಚ್ಚುತ್ತದೆ.

ತಲೆ ತುಂಬಾ ಹೇನು, ಸೀರುಗಳಿವೆ? ಹಾಗಿದ್ದರೆ ತಲೆ ಸ್ನಾನ ಮಾಡುವ ಅರ್ಧ ಗಂಟೆ ಮೊದಲು ಸೀತಾಫಲ ಬೀಜದ ಪುಡಿಯನ್ನು ನೀರಿನಲ್ಲಿ ಕಲಸಿ ಕೂದಲ ಬುಡಕ್ಕೆ ಹಚ್ಚಿ ನೋಡಿ. ಒಣಗಿದ ಎಲೆಗಳ ಚೂರ್ಣ ಚರ್ಮರೋಗಕ್ಕೆ ದಿವ್ಯ ಔಷಧ.

ತೂಕ ಹೆಚ್ಚಿಸಿಕೊಳ್ಳಲು ಪರದಾಡುವವರಿಗೆ ಈ ಹಣ್ಣು ಉತ್ತಮ ಮಾರ್ಗ. ಇದರ ತಿರುಳಿನ ಜೊತೆಗೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಪ್ರತಿನಿತ್ಯ ಸೇವಿಸುತ್ತಾ ಬಂದರೆ ತೂಕ ಕ್ರಮೇಣ ಹೆಚ್ಚುತ್ತದೆ.

ಮ್ಯಾಗ್ನೀಷಿಯಂಗೆ ಹೃದ್ರೋಗಗಳು ಬಾರದಂತೆ ಕಾಪಾಡುವ ಶಕ್ತಿ ಇದೆ. ಇದು ಸೀತಾಫಲದಲ್ಲಿ ಹೆಚ್ಚಾಗಿದೆ. ಇವು ಒತ್ತಡಕ್ಕೆ ಒಳಗಾದಾಗ, ಸೋಂಕು ರೋಗಗಳಿಂದ ರಕ್ಷಣೆ ಪಡೆಯಲು ನೆರವಾಗುತ್ತವೆ.

ಕುರುವಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸೀತಾಫಲ ಗಿಡದ ಎಲೆ ಹೇಳಿ ಮಾಡಿಸಿದ ಮದ್ದು. ಈ ಎಲೆಗಳನ್ನು ಜಜ್ಜಿ ಕುರುವಿನ ಮೇಲೆ ಕಟ್ಟಬೇಕು. ಇದರಿಂದ ಕುರು ಬೇಗ ಗುಣವಾಗುತ್ತದೆ. ಹಣ್ಣಿನ ತಿರುಳನ್ನು ಉಪ್ಪಿನ ಜತೆ ಬೆರೆಸಿ ಲೇಪಿಸಿದರೆ ಕುರುಗಳು ಹಣ್ಣಾಗಿ ಬೇಗ ಒಡೆಯುತ್ತವೆ.

ಗರ್ಭಪಾತದ ಅಪಾಯವನ್ನು ತಡೆಯುವ ಶಕ್ತಿ ಈ ಹಣ್ಣಿಗಿದೆ. ಗರ್ಭಿಣಿಯರು ಇದನ್ನು ಸೇವಿಸುವುದರಿಂದ ಗರ್ಭದಲ್ಲಿರುವ ಶಿಶುವಿನ ಮೆದುಳು ವಿಕಾಸವಾಗುತ್ತದೆ. ಅಷ್ಟೇ ಅಲ್ಲದೇ ಹೆರಿಗೆ ನಂತರ ಅಮ್ಮಂದಿರ ತೂಕ ಕಡಿಮೆಯಾಗುತ್ತದೆ. ಆದ್ದರಿಂದ ಆ ವೇಳೆಯಲ್ಲಿ ಇದರ ಸೇವನೆ ಒಳ್ಳೆಯದು.

ಹೊಟ್ಟೆ ಉರಿ ಮತ್ತು ವಿಪರೀತ ದಾಹವಾಗುತ್ತಿದ್ದರೆ ಸೀತಾಫಲ ಹಣ್ಣಿನ ರಸಕ್ಕೆ ಸಕ್ಕರೆ ಸೇರಿಸಿ ಸೇವಿಸಬೇಕು. ಈ ರಸವನ್ನು ಹೊಟ್ಟೆ ಮೇಲೆ ಲೇಪನ ಮಾಡಿದರೂ ದಾಹ ನಿವಾರಣೆಯಾಗುತ್ತದೆ.

ಸೀತಾಫಲ ಗಿಡದ ತೊಗಟೆಯ ಕಷಾಯವನ್ನು ನಿಯಮಿತ ವಾಗಿ ಸೇವಿಸಿದರೆ ಭೇದಿ, ಆಮಶಂಕೆ ಗುಣವಾಗುತ್ತದೆ.

ಸೀತಾಫಲದಲ್ಲಿ ಅನ್ನಾಂಗ ಅಂಶ (ಸಿ, ಬಿ6, ಮ್ಯಾಗ್ನಿಷಿಯಂ, ಪೊಟಾಷಿಯಂ, ಅಲ್ಪ ಪ್ರಮಾಣದಲ್ಲಿ ಬಿ2, ಶರ್ಕರ ಪಿಷ್ಠ) ಹೇರಳವಾಗಿದೆ. ಇವು ದೇಹಕ್ಕೆ ಪುಷ್ಟಿ ನೀಡುತ್ತವೆ.

ಕ್ಯಾನ್ಸರ್ ಪ್ರತಿರೋಧಕ ಗುಣ ಸೀತಾಫಲಕ್ಕಿದೆ.

ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣಕ್ಕೆ ಬರಲು ಸೀತಾಫಲ ಒಳ್ಳೆಯ ಮದ್ದು. ಇದರಲ್ಲಿ ನಿಯಾಸಿನ್ ಮತ್ತು ಡಯಟೆರಿ ಫೈಬರ್ ಅಧಿಕ ಪ್ರಮಾಣದಲ್ಲಿ ಇರುವ ಕಾರಣ, ಇದು ಕೊಲೆಸ್ಟ್ರಾಲ್ ಮಟ್ಟ ತಗ್ಗಿಸಲು ನೆರವಾಗುತ್ತದೆ.

LEAVE A REPLY

Please enter your comment!
Please enter your name here