ಉಡುಪಿ ಶ್ರೀಕೃಷ್ಣನ ನಾಮಸ್ಮರಣೆಯನ್ನು ಮಾಡುತ್ತಾ ಇಂದಿನ ದಿನ ಭವಿಷ್ಯ ನೋಡೋಣ ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) ರವರಿಂದ.

0
1944

ಉಡುಪಿ ಶ್ರೀಕೃಷ್ಣನ ನಾಮಸ್ಮರಣೆಯನ್ನು ಮಾಡುತ್ತಾ ಬುಧವಾರದ ದಿನ ಭವಿಷ್ಯ ನೋಡೋಣ ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) ರವರಿಂದ. ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಭವನ. ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವ’ಶೀಕರಣದ ಮಹಾ ಮಾಂ’ತ್ರಿಕರು. ಇವರು ನಿಮ್ಮ ಸಮಸ್ಯೆಗಳಾದ ಸ್ತ್ರೀ ವ’ಶೀಕರಣ, ಪುರುಷ ವ’ಶೀಕರಣ, ಮನ ಇಚ್ಚಾ ವ’ಶೀಕರಣ ಹಾಗೂ ಲೈಂ’ಗಿಕ ಸಮಸ್ಯೆ, ಜಾಗ, ಜಮೀನು, ಕೋರ್ಟು ಕಚೇರಿ, ಅತ್ತೆ ಸೊಸೆ ಕಿರಿಕಿರಿ, ಮಾ’ಟ ಮಂತ್ರ, ಶತ್ರು ನಾ’ಶ, ಇನ್ನಿತರ ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ. ಇವರನ್ನೊಮ್ಮೆ ಭೇಟಿಯಾಗಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ತಿಳಿದುಕೊಳ್ಳಿ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನೆರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. ಮೊಬೈಲ್ ನಂಬರ್ 9740 2028 00

ಮೇಷ ರಾಶಿ : ಸಂಶೋಧನಾ ನಿರತರಿಗೆ ಹೊಸದೊಂದ ಅಚ್ಚರಿಯ ಫಲಿತಾಂಶ ದೊರಕಲಿದೆ. ಹೊಸ ಹುದ್ದೆಯೊಂದನ್ನು ಅಲಂಕರಿಸುವ ಸಾಧ್ಯತೆ. ಉನ್ನತ ಹುದ್ದೆಯಲ್ಲಿರುವವರು ದೇಶದ ಬಗ್ಗೆ ವಿಶೇಷ ಚಿಂತನೆ ನಡೆಸಲಿದ್ದೀರಿ. ಅನೇಕ ದಿನಗಳ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಉಣ್ಣುವ ಅವಕಾಶ ಒದಗಿಬರಲಿದೆ. ಗೃಹಾಲಂಕಾರ ಉದ್ಯಮದಲ್ಲಿ ತೊಡಗಿದವರಿಗೆ ಲಾಭದ ನಿರೀಕ್ಷೆ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ವೃಷಭ ರಾಶಿ : ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ಭೂಮಿ ವಾ ನಿವೇಶನ ಖರೀದಿಯ ಸಾಧ್ಯತೆ ಕಂಡುಬರುವುದು. ಜನ ಸಮೂಹಕ್ಕೆ ಸಂದೇಶ ನೀಡಲಿದ್ದೀರಿ. ಭೂಮಿಯನ್ನು ಕೊಡುಕೊಳ್ಳುವ ವ್ಯವಹಾರದಿಂದ ಅಧಿಕ ಲಾಭ. ವಿದ್ಯಾರ್ಥಿಗಳಿಗೆ ಕಠಿಣ ಸಮಸ್ಯೆ ಯನ್ನು ಗೆಲ್ಲವ ಅವಕಾಶ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ಮಿಥುನ ರಾಶಿ : ಸ್ವತ್ತು ವಿವಾದಗಳಲ್ಲಿ ಬಂಧುಗಳೊಡನೆ ಸೌಹಾರ್ದ ಮಾತುಕತೆ ನಡೆಸುವುದ ರಿಂದ ಉತ್ತಮ ಫಲಿತಾಂಶ ಬರಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿನ ಸಂದೇಶ. ದೇಶದ ರಕ್ಷಣೆಗೆ ಪಣತೊಡುವ ಕಾಲ ಎದುರಾಗಲಿದೆ. ಪದೋನ್ನತಿ ವಾ ಉದ್ಯೋಗದಲ್ಲಿನ ಬದಲಾವಣೆ ಸಾಧ್ಯತೆ ಕಂಡುಬರಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ಕಟಕ ರಾಶಿ : ಸತ್ಕಾರ್ಯಗಳಿಗೆ ಸಹಾಯ ಕೋರಿ ಬರುವವರಿಗೆ ಸಾಧ್ಯವಾದ ಸಹಾಯ ಮಾಡುವ ಅವಕಾಶ ದೊರಕಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಕಂಡುಬರಲಿದೆ. ಅಪೂರ್ವ ಕ್ಷಣವೊಂದನ್ನು ಕಾಣಲಿದ್ದೀರಿ. ಯಶಸ್ಸಿನ ಹೆಮ್ಮೆ ಅತಿಯಾಗದಿರಲಿ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ಸಿಂಹ ರಾಶಿ : ಸಂಗಾತಿಯ ಕಡೆಯ ಬಂಧುಗಳ ಆಗಮನದಿಂದಾಗಿ ಮನೆಯಲ್ಲಿ ಸಂತೋಷದ ವಾತಾವರಣ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೀರಿ. ಮಕ್ಕಳ ವಿವಾಹ ವಿಷಯದಲ್ಲಿ ಹೊಸ ತಿರುವು ಕಂಡುಬAದು ಮಾನಸಿಕ ನೆಮ್ಮದಿ ದೊರೆಯಲಿದೆ. ಹಣಕಾಸಿನ ಸಮಸ್ಯೆಗಳೂ ಪರಿಹಾರವಾಗಲಿವೆ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ಕನ್ಯಾ ರಾಶಿ : ಪ್ರಮುಖ ಕಾರ್ಯವೊಂದಕ್ಕೆ ಬಂದ ಅಡಚಣೆಯನ್ನು ನಿವಾರಿಸುವ ಜವಾಬ್ದಾರಿ ನಿಮ್ಮಮೇಲಿದೆ. ಶುಭ ಕಾರ್ಯಮಾಡಿದ ಪುಣ್ಯಕ್ಕೆ ಭಾಜನರಾಗುವ ಯೋಗ. ಸಹೋದರಿಯರ ವಿಶ್ವಾಸಕ್ಕೆ ಪಾತ್ರರಾಗುವಿರಿ. ಮನೆಯವರೆಲ್ಲರ ಪ್ರಶಂಸೆಗೆ ಪಾತ್ರರಾಗುವಿರಿ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ತುಲಾ ರಾಶಿ : ಆಮದು ರಫ್ತು ವ್ಯವಹಾರದಲ್ಲಿನ ಕಾನೂನು ತೊಡಕುಗಳು ನಿವಾರಣೆಯಾಗಲಿದೆ. ವ್ಯವಹಾರದಲ್ಲಿ ಹೆಚ್ಚಳವುಂಟಾಗಿ ಲಾಭದತ್ತ ದಾಪುಗಾಲು. ರಕ್ಷಣಾ ಕಾರ್ಯದಲ್ಲಿರುವವರಿಗೆ ಎಲ್ಲಿಲ್ಲದ ತುರುಸು. ವಾಹನ ಖರೀದಿಗೆ ಕೆಲವು ದಿನಗಳ ಮುಂದೂಡಿಕೆ ಉತ್ತಮವಾಗಲಿದೆ. ದೇವತಾದರ್ಶನ ಸಾಧ್ಯತೆ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ವೃಶ್ಚಿಕ ರಾಶಿ : ನಿಮ್ಮ ಒಳ್ಳೆಯ ತನ ದುರುಪಯೋಗವಾಗುವ ಸಾಧ್ಯತೆ ಇದ್ದು ಎಚ್ಚರಿಕೆ ಅಗತ್ಯ. ಹಣ ಅಥವಾ ಸಂಪನ್ಮೂಲಗಳು ನಿಮ್ಮನ್ನು ಅರಸಿ ಬರುವ ಸಾಧ್ಯತೆ. ಗೌರವಾದರಗಳಿಗೆ ಪಾತ್ರರಾಗಲಿದ್ದೀರಿ. ಉತ್ತಮ ಆರೋಗ್ಯದೊಂದಿಗೆ ಸಾಂಸಾರಿಕ ನೆಮ್ಮದಿ. ಮನೆಯವರ ಮಾತಿಗೆ ಮನ್ನಣೆ ಇರಲಿ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ಧನಸ್ಸು ರಾಶಿ : ವಿವಾಹ ಸಂಬಂಧಿತ ಮಾತುಕತೆಗಳು ಒಂದು ನಿರ್ಧಿಷ್ಟ ಹಂತ ತಲುಪಿ ನಿರಾಳವಾಗಲಿದೆ. ಮಕ್ಕಳ ವಿದ್ಯಾಭ್ಯಾಸವು ಉತ್ತಮ ರೀತಿಯಲ್ಲಿ ಸಾಗಿ ಪ್ರಗತಿಯನ್ನು ಕಾಣುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ. ನಿಮ್ಮ ಇಚ್ಛೆಗಳು ನೆರವೇರಿ ಮಾನಸಿಕ ನೆಮ್ಮದಿ ಮೂಡಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ಮಕರ ರಾಶಿ : ಹೊಸ ಮನೆ ನಿರ್ಮಾಣದ ವಿಷಯದಲ್ಲಿ ಆಗಮಿತ ಬಂಧುಗಳೊAದಿಗೆ ಸಮಾಲೋಚನೆ ನಡೆಸಲಿದ್ದೀರಿ. ದೂರದ ಪ್ರಯಾಣ ದಿನದ ಮಟ್ಟಿಗೆ ಬೇಡ. ಸಾರ್ವಜನಿಕವಾಗಿ ನಿಮ್ಮನ್ನು ಗುರುತಿಸಿಕೊಳ್ಳುವ ಅವಕಾಶ. ಉನ್ನತ ಶಿಕ್ಷಣಕ್ಕಾಗಿ ಹೆಚ್ಚಿನ ಮಾಹಿತಿಗಳನ್ನು ಕಲೆಹಾಕುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ಕುಂಭ ರಾಶಿ : ಹೊಸ ಜೀವನಶೈಲಿಗೆ ಒಗ್ಗಿಕೊಳ್ಳುವಿರಿ. ಅನಿರೀಕ್ಷಿತ ಮೂಲಗಳಿಂದ ಧನಾಗಮನವಾಗಲಿದೆ. ಸಾರ್ವಜನಕ ಕಾರ್ಯಕ್ರಮದಲ್ಲಿ ಸಕ್ರಿಯ ಭಾಗಿಯಾಗುವ ಸಾಧ್ಯತೆ. ಬರಹಗಾರರಿಗೆ ಮುದ್ರಣ ಉದ್ಯಮಿಗಳಿಗೆ ಉತ್ತೇಜನ ದೊರಕಲಿದೆ. ರಾಜಕಾರಣಿಗಳಿಗೆ ಕಠಿಣ ಸವಾಲನ್ನು ಎದುರಿಸುವ ಸಾಧ್ಯತೆ ಕಂಡುಬರಲಿದೆ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು

ಮೀನ ರಾಶಿ : ಗುರುದೇವತಾರಾಧನೆಯಿಂದ ದಿನದಾರಂಭ ಮಾಡುವುದರಿಂದಾಗಿ ಆಯ್ದ ಕಾರ್ಯಗಳು ಸಫಲಗೊಳ್ಳುವವು. ರಾಜಕಾರಣಿಗಳಿಗೆ ಬಿಡುವಿಲ್ಲದ ಕಾರ್ಯಕ್ರಮಗಳು. ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆಗಳು ಕಂಡುಬರುವವು. ಕಲಾವಿದರಿಗೆ ಉತ್ತಮ ಅವಕಾಶಗಳು ನಿಚ್ಚಳವಾಗಿವೆ. ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆಮಾಡಿ. ಪಂಡಿತ್ ಶ್ರೀ ರಾಘವೇಂದ್ರ ಶರ್ಮ (ಕಟೀಲು) 9740 2028 00 ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.

ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಭವನ. ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವ’ಶೀಕರಣದ ಮಹಾ ಮಾಂ’ತ್ರಿಕರು. ಇವರು ನಿಮ್ಮ ಸಮಸ್ಯೆಗಳಾದ ಸ್ತ್ರೀ ವ’ಶೀಕರಣ, ಪುರುಷ ವ’ಶೀಕರಣ, ಮನ ಇಚ್ಚಾ ವ’ಶೀಕರಣ ಹಾಗೂ ಲೈಂ’ಗಿಕ ಸಮಸ್ಯೆ, ಜಾಗ, ಜಮೀನು, ಕೋರ್ಟು ಕಚೇರಿ, ಅತ್ತೆ ಸೊಸೆ ಕಿರಿಕಿರಿ, ಮಾ’ಟ ಮಂತ್ರ, ಶತ್ರು ನಾ’ಶ, ಇನ್ನಿತರ ನಿಮ್ಮ ಯಾವುದೇ ಘೋರ ನಿಗೂಢ ಗು’ಪ್ತ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ಮಾಡಿಕೊಡುತ್ತಾರೆ. ಇವರನ್ನೊಮ್ಮೆ ಭೇಟಿಯಾಗಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ತಿಳಿದುಕೊಳ್ಳಿ. ವಿಳಾಸ: ಅಯ್ಯಪ್ಪ ಟೆಂಪಲ್ ರಸ್ತೆ ಕೆನೆರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು. ಮೊಬೈಲ್ ನಂಬರ್ 9740 2028 00

LEAVE A REPLY

Please enter your comment!
Please enter your name here