This Week Trends
ಪೂಜೆಗಳಲ್ಲಿ ಎಷ್ಟು ವಿಧ. ಯಾವ ಸಮಯದಲ್ಲಿ ಪೂಜೆ ಮಾಡಬೇಕು. ಈ ಎಲ್ಲ ವಿಚಾರಗಳನ್ನು ಇಂದು ನಾವು ತಿಳಿದುಕೊಳ್ಳೋಣ. ನಮ್ಮ ಪರಂಪರೆಯಲ್ಲಿ ಪೂಜೆಯೆಂದರೆ ಬಹಳ ಪವಿತ್ರತೆ ಇಂದ ಕೂಡಿರುತ್ತದೆ ಎಂದು ಹೇಳುತ್ತಾರೆ. ಆ ಮಾತು ಸತ್ಯ ಸಹ ಹೌದು. ಪೂಜೆಗಳನ್ನು ಹಲವಾರು ಬಗೆಯಲ್ಲಿ ಮಾಡಬಹುದು. ಆದರೆ ಮೂರು ಪ್ರಮುಖ ವಿಧಾನಗಳು ಪೂಜೆಗಳಲ್ಲಿ ಉಂಟು. ನಮ್ಮ ದೇ'ಹ,...
ಸ್ಮಾರ್ಟ್ ಫೋನ್ ತಗೊಂಡರೆ ಒಂದು ಕೇಜಿ ಈರುಳ್ಳಿ ಉಚಿತ
ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಳ ಮಾಡಲು ಅಂಗಡಿ ಮಾಲಿಕರು ನಾನಾ ತಂತ್ರಕ್ಕೆ ಮೊರೆ ಹೋಗುವುದು ಉಂಟು. ಒಂದು ತಗೊಂಡರೆ ಇನ್ನೊಂದು ಉಚಿತ , ಒಂದು ತಗೊಂಡರೆ ಒಂದು ಜೊತೆ ಸೀರೆ ಉಚಿತ, ಒಂದು ವಾಚು ಉಚಿತ ಹೀಗೆ ಬಗೆ ಬಗೆಯ ಆಫರ್'ಗಳನ್ನು ನೀಡುತ್ತಾರೆ.
ಹಬ್ಬ ಹುಣ್ಣುಮೆ ಬಂದರೆ...
ಬೆಳಗ್ಗಿನ ತಿಂಡಿ ಸಮಯದಲ್ಲಿ ಕಾಫಿ, ಟೀ ಕುಡಿಯುವ ಬದಲು ಹಾಲು ಕುಡಿಯಿರಿ, ಗೋಧಿಯ ತಿಂಡಿ ತಿಂದರೆ ಉತ್ತಮ, ಒಣ ಚಪಾತಿ ಒಳ್ಳೆಯದು.
ಮಧ್ಯಾಹ್ನದ ಊಟಕ್ಕೂ ಮೊದಲು ಹಸಿವಾದರೆ ಕಿತ್ತಳೆ, ಅನನಾಸು ಅಥವಾ ಕ್ಯಾರೆಟ್ಟಿನ ಜ್ಯೂಸ್ ಕುಡಿಯಿರಿ, ಸಕ್ಕರೆ ಹಾಕದಿದ್ದರೆ ಉತ್ತಮ, ಕೇವಲ ಹಣ್ಣಿನ ರಸ ತೆಗೆದು ಕುಡಿಯಿರಿ.
Hot Stuff Coming
ವೈದ್ಯರು ಬರೆದುಕೊಟ್ಟ ಔಷಧಿಗಳನ್ನು ಅವರು ಹೇಳಿದ ರೀತಿ ಮತ್ತು ಪ್ರಮಾಣದಲ್ಲಿ ತೆಗೆದುಕೊಳ್ಳದಿದ್ದರೆ ಏನಾಗುತ್ತೆ ಗೊತ್ತಾ..??
ಕೆಲವರಿಗೆ ಇಂತಹ ಅಭ್ಯಾಸ ಗಳು ಹೆಚ್ಚಿರುತ್ತದೆ ವೈದ್ಯರು ಬರೆದುಕೊಟ್ಟ ಔಷಧಿಗಳನ್ನು ಅವರು ಹೇಳಿದ ರೀತಿಯಲ್ಲಿ ಮತ್ತು ಹೇಳಿದ ಪ್ರಮಾಣದಲ್ಲಿ ತೆಗೆದುಕೊಳ್ಳುವುದಿಲ್ಲ ಬದಲಿಗೆ ಮನಬಂದಂತೆ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ ಇದನ್ನು ಔಷಧ ಮಾದಕ...
ಶಿವನ ದೇವಾಲಯದಲ್ಲಿ ಯಾವಾಗಲು ಶಿವನಿಗೆ ಮುಖಮಾಡಿ ನಂದಿಯನ್ನು ಇಟ್ಟಿರುತ್ತಾರೆ ಯಾಕೆ ಗೊತ್ತಾ..!! ತಪ್ಪದೆ ಓದಿ.
ಶಿವ ಎಂಬ ಪದದ ಮೂಲ : ಶಿವ ಎಂದರೆ ಸಾತ್ವಿಕ, ರಜೋ ಮತ್ತು ತಮೋ ಗುಣಗಳ ಪ್ರಭಾವಕ್ಕೆ ಒಳಗಾಗದವನು ಎಂದರ್ಥ, ಶಿವನ ಕೈಯಲ್ಲಿರುವ ತ್ರಿಶೂಲವು ಸಹ ಸಾತ್ವಿಕ, ರಜೋ ಮತ್ತು ತಮೋ ಗುಣಗಳನ್ನು...
ಆಷಾಡ ಮಾಸದಲ್ಲಿ ನವ ದಂಪತಿಗಳು ಯಾಕೆ ಬೇರೆ ಇರ್ತಾರೆ ಗೊತ್ತೇ
ನಮ್ಮ ಭಾರತ ದೇಶ ಹಲವು ಆಚಾರ ವಿಚಾರಗಳನ್ನು ಆಚರಿಸುವ ಶ್ರೇಷ್ಠ ದೇಶ. ನಾವು ಯಾವುದೇ ಸಂಪ್ರದಾಯ ಅಥವಾ ನಿಯಮಗಳನ್ನು ಆಚರಿಸಿದರೂ ಅದಕ್ಕೆ ಅದರದ್ದೇ ಆದ ವೈಜ್ಞಾನಿಕ ಕಾರಣಗಳಿರುತ್ತವೆ. ಆಗಿನ ಕಾಲದಲ್ಲಿ ಅಂದರೆ ವಿಜ್ಞಾನ...
ಯಾವುದೇ ಚರ್ಮ ರೋಗ ಇದ್ದರು ಈ ರೀತಿ ಲೇಪನ ಮಾಡಿ ಹಚ್ಚಿದರೆ 15 ದಿನಗಳಲ್ಲಿ ಮಾಯವಾಗುತ್ತದೆ..!!
ಮಾನವನ ದೇಹ ರಕ್ಷಣೆಯನ್ನು ಪಡೆಯುತ್ತಿರುವುದು ಸಂಪೂರ್ಣವಾಗಿ ಚರ್ಮದಿಂದಲೇ, ಇಂತಹ ಚರ್ಮವನ್ನು ಆರೋಗ್ಯವಾಗಿ ನೋಡಿಕೊಳ್ಳ ಬೇಕಾಗಿರುವುದು ನಮ್ಮ ಮೊದಲ ಆದ್ಯತೆ, ಚರ್ಮದ ಕಲೆಗಳು, ತೊನ್ನು ಕಲೆಗಳು, ಮೊಡವೆ, ತುರಿಕಜ್ಜಿ, ಬೆರಳ ಸಿಪ್ಪೆ...
LATEST ARTICLES
ಶ್ರಮದಿಂದ ಯಾವುದೇ ಕೆಲಸ ಮಾಡಿದರೂ ಯಶಸ್ಸು ಖಂಡಿತ ಎನ್ನುವುದಕ್ಕೆ ಈ ಸುಂದರ ಕಥೆಯೇ ಸಾಕ್ಷಿ.
ಶ್ರಮಕ್ಕೆ ತಕ್ಕ ಪ್ರತಿಫಲ: ಜಾನಕಿ ಖಾಸಗಿ ಶಾಲೆಯಲ್ಲಿ ಅಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾಳೆ. ಅವಳಿಗೆ ಒಬ್ಬನೇ ತಮ್ಮ ಅರವಿಂದ. ಪದವಿ ಮುಗಿಸಿ ಕೆಲಸಕ್ಕಾಗಿ ಅಲೆದು ಕೈಚೆಲ್ಲಿ ಕುಳಿತಿದ್ದಾನೆ. ತಂದೆ ಕಟ್ಟಿದ ಚಿಕ್ಕ ಮನೆ ಬಿಟ್ಟು...
ಹೃದಯದ ಕಾಯಿಲೆ ಅಂದ್ರೆ ಭಯಾನ ? ಮತ್ತೆ ಇಂಥಾ ತಪ್ಪು ಯಾಕ್ ಮಾಡ್ತೀರಿ ?
ಹೃದಯದ ಕಾಯಿಲೆ ಅಂದ್ರೆ ಭಯಾನ ? ಮತ್ತೆ ಇಂಥಾ ತಪ್ಪು ಯಾಕ್ ಮಾಡ್ತೀರಿ ? ಇತ್ತೀಚೆಗೆ ಜನರು ಅನುಸರಿಸುತ್ತಿರುವ ಕೆಟ್ಟ ಜೀವನಶೈಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗ್ತಿದೆ. ಅದರಲ್ಲಿ ಮುಖ್ಯವಾದುದು ಹೃದಯ ಸಂಬಂಧಿತ...
ಪುಣ್ಯಪ್ರಾಪ್ತಿಗಾಗಿ ಮಹಾ ಶಿವರಾತ್ರಿಯ ಮಹಿಮೆ, ಹಿನ್ನಲೆ , ಉಪವಾಸ ಮತ್ತು ಜಾಗರಣೆಯ ಮಹತ್ವ ತಿಳಿಯಿರಿ.
ಶಿವರಾತ್ರಿಯ ಮಹಿಮೆ: ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ...
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 2021 ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 2021. ಪೂರಕ ಪರೀಕ್ಷೆಗೆ ಯಾರು ಅರ್ಹರು. 2003 ಕ್ಕೂ ಹಿಂದಿನ ವರ್ಷಗಳಲ್ಲಿ ಫೇಲ್ ಆದ (ರೆಗ್ಯುಲರ್ ರಿಪೀಟರ್ ಮತ್ತು ಪ್ರೈವೇಟ್ ರಿಪೀಟರ್) ಅಭ್ಯರ್ಥಿಗಳು ಈ ಬಾರಿ...
ಚಿನ್ನದ ಹೆಸರಿನಲ್ಲಿ ಜನರ ರ’ಕ್ತವನ್ನು ಹೀರುತ್ತಿದ್ದಾರೆ. ಚಿನ್ನದ ಬಗ್ಗೆ ಸತ್ಯ ತಿಳಿದರೆ ನೀವು ಶಾಕ್...
ಜನರಿಗೆ ಚಿನ್ನದ ಬಗ್ಗೆ ತಿಳಿದಿಲ್ಲ. ಸತ್ಯ ಏನು, ಕೆಲವು ಜಾಹೀರಾತುಗಳು% ಹೆಚ್ಚು ವ್ಯರ್ಥವಾಗುತ್ತಿವೆ ಮತ್ತು ಚಾರ್ಜಿಂಗ್ ಇತ್ಯಾದಿಗಳಿಲ್ಲ. ಚಿನ್ನದ ಸರಪಳಿ ಸಾರ್ವಭೌಮತ್ವಕ್ಕೆ 1.5 ಗ್ರಾಂ ತಾಮ್ರವನ್ನು ಸೇರಿಸುವುದರ ಮೂಲಕ ಮಾತ್ರ ಆಭರಣವನ್ನು ತಯಾರಿಸಬಹುದು....
ಶ್ರಾವಣಮಾಸದಲ್ಲಿ ಬರುವ ಹಬ್ಬಗಳ ಸಂಪೂರ್ಣ ವಿವರ ಇಲ್ಲಿದೆ.
ಶ್ರಾವಣ ಮಾಸ ಆರಂಭ. 09-08-2021 ಸೋಮವಾರ. ವಿಷ್ಣುವಿನ ನಕ್ಷತ್ರವಾದ ಶ್ರವಣನಕ್ಷತ್ರವು ಹುಣ್ಣಿಮೆಯಂದು ಬರುವುದರಿಂದ ಇದಕ್ಕೆ ಶ್ರಾವಣಮಾಸ ಎಂದು ಹೆಸರು. ದೇವಾಸುರರು ಸಮುದ್ರ ಮಂಥನ ಮಾಡಿದ್ದು ಈ ಮಾಸದಲ್ಲೇ ಎನ್ನುವ ನಂಬಿಕೆ ಇದೆ. ಶ್ರೀ...
ಆನ್ಲೈನ್ ಫುಡ್ ಡೆಲಿವರಿ ಮೂಲಕ ಆಹಾರ ತರಿಸಿ ತಿನ್ನುವ ಅಭ್ಯಾಸ ಇದ್ದರೆ ಸುಮ್ಮನೆ ಓದಿ...
ಆನ್ಲೈನ್ ಫುಡ್ ಡೆಲಿವರಿ ಮೂಲಕ ಅನಿವಾರ್ಯಕ್ಕೋ, ಆಸೆಗೋ ಹೋಟೆಲ್ ನಿಂದ ನೇರ ಮನೆಗೇ ಆಹಾರ ತರಿಸಿ ತಿನ್ನುವ ಅಭ್ಯಾಸ ಇದ್ದರೆ ಸುಮ್ಮನೆ ಓದಿ ನೋಡಿ, ಒಂದಿಷ್ಟು ಬದಲಾವಣೆ ಕಂಡದೆ ಗೀಚಿದ್ದಕ್ಕೂ ಸಾರ್ಥಕ. 'ಪ್ಲಾಸ್ಟಿಕ್...
ಅಂಜೂರದ ಹಣ್ಣು ಮಲಬದ್ಧತೆಗೆ ರಾಮಬಾಣವೇ. ಈ ಹಣ್ಣಿನ ಚಮತ್ಕಾರವನ್ನು ಒಮ್ಮೆ ಓದಿ ನೋಡಿ.
ಅಂಜೂರದ ಹಣ್ಣು ಮಲಬದ್ಧತೆಗೆ ರಾಮಬಾಣವೇ. ಮನುಷ್ಯನಿಗೆ ವಯಸ್ಸಾದ ಮೇಲೆ ಹಲವಾರು ಆರೋಗ್ಯ ಸಮಸ್ಯೆಗಳು ಉದ್ಭವಗೊಳ್ಳುತ್ತದೆ. ನಿಮ್ಮ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳದಿದ್ದರೆ ವಯಸ್ಸಾದ ಮೇಲೆ ಜನರು ಅನುಭವಿಸುವ ಸಾಮಾನ್ಯ ಸಮಸ್ಯೆಯೆಂದರೆ ಮಲಬದ್ಧತೆ ಹಾಗೂ ಅದಕ್ಕೆ...
ಮಲಬದ್ಧತೆ, ಮಧುಮೇಹ ಸಮಸ್ಯೆಗೂ ಪರಿಹಾರ ತೊಂಡೆಕಾಯಿಯಲ್ಲಿದೆ.
ಮಲಬದ್ಧತೆ, ಮಧುಮೇಹ ಸಮಸ್ಯೆಗೂ ಪರಿಹಾರ ತೊಂಡೆಕಾಯಿಯಲ್ಲಿದೆ. ಮಾರುಕಟ್ಟೆಗಳಲ್ಲಿ ತೊಂಡೆಕಾಯಿ ಸಾಮಾನ್ಯವಾಗಿ ಇರುತ್ತದೆ. ತೊಂಡೆಕಾಯಿ ಗುಣಲಕ್ಷಣಗಳ ವಿಷಯಕ್ಕೆ ಬಂದಾಗ ಇದು ಆಯುರ್ವೇದ ತರಕಾರಿಗಳ ವರ್ಗಕ್ಕೆ ಬರುತ್ತದೆ. ಸಾಮಾನ್ಯವಾಗಿ ಜನರಿಗೆ ಅದರ ಗುಣಗಳ ಬಗ್ಗೆ ತಿಳಿದಿಲ್ಲ....
ಮೈಸೂರಿನಿಂದ ಹೊರಡುವ ವಿಶೇಷ ರೈಲು ವೇಳಾಪಟ್ಟಿ. ಏಪ್ರಿಲ್ 11 ರಿಂದ ಈ ರೈಲು ಸಂಚಾರ...
ಮೈಸೂರಿನಿಂದ ಹೊರಡುವ ವಿಶೇಷ ರೈಲು ವೇಳಾಪಟ್ಟಿ.
ರೈಲು ಸಂಖ್ಯೆ 06553 (3 ದಿನಗಳು)
ಮೈಸೂರಿನಿಂದ 02.30pm ಹೊರಡಲಿದ್ದು,
ಕೆ. ಎಸ್. ಆರ್. ಬೆಂಗಳೂರು ನಿಲ್ದಾಣಕ್ಕೆ 05.10pm ಆಗಮಿಸಲಿದೆ.
ಏಪ್ರಿಲ್ 9, 10 ಮತ್ತು...